ನ್ಯಾಯಾಲಯದ ಆವರಣದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ
77th Republic Day celebration at the court premises
ಸವದತ್ತಿ, ತಾಲೂಕಾ ನ್ಯಾಯಾಲಯದ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ತಾಲೂಕಾ ನ್ಯಾಯಾಲಯ, ವಕೀಲರ ಸಂಘ, ತಾಲೂಕಾ ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಮಹಾತ್ಮಾ ಗಾಂಧಿ ಹಾಗೂ ಅಂಬೇಡ್ಕರ ರವರ ಭಾವಚಿತ್ರಕ್ಕೆ ಮಾಲಾರೆ್ನ ಮಾಡುವುದರ ಜೋತೆಗೆ ಗೌರವಾನ್ವಿತ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರಾದ ಸಿದ್ದರಾಮ ಟಿ, ರವರು ದ್ವಜಾರೋಹನ ನೇರವೇರಿಸಿದರು ನಂತರ ನೇರದಿರುವ ಎಲ್ಲರೂ ರಾಷ್ಟ್ರಗೀತೆಯನ್ನು ಹಾಡಿದರು.
ದ್ವಜಾರೋಹನದಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಜೆ.ಬಿ. ಮುನವಳ್ಳಿ, ಉಪಾಧ್ಯಕ್ಷರಾದ ಎಮ್.ಎಸ್. ಹುಬ್ಬಳ್ಳಿ, ಕಾರ್ಯದರ್ಶಿಯಾದ ಎಸ್.ಎಸ್. ಕಾಳಪ್ಪನವರ, ಸಹ ಕಾರ್ಯದರ್ಶಿ ಆರ್ ಬಿ.ಹುಂಬಿ ಹಾಗೂ ಹಿರಿಯ ನ್ಯಾಯವಾದಿಗಳಾದ ಬಿ.ಎಮ್.ಯಲಿಗಾರ, ಎಮ್.ಬಿ. ದ್ಯಾಮನಗೌಡರ, ಎಸ್.ಎಚ್. ಜಾಲಿಕೊಪ್ಫ ಸಿ.ಬಿ. ದೊಡಗೌಡರ, ಎಸ್.ಆರ್. ಪಾಟೀಲ, ವಿ.ವಿ. ಹಿರೇಮಠ, ಸಿ.ಜಿ. ತುರಮರಿ, ಎಸ್.ಬಿ. ಹೂಲಿಕಟ್ಟಿ ಹಾಗೂ ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು, ಸರ್ವ ಸದಸ್ಯರು, ಮತ್ತು ನ್ಯಾಯಾಲಯದ ಸಿಬ್ಬಂಧಿಯವರು, ತಾಲೂಕಾ ಕಾನೂನು ಸೇವಾ ಸಮಿತಿಯ ಸಿಬ್ಬಂದಿಯವರು, ಪೋಲೀಸ್ ಸಿಬ್ಬಂಧಿಯವರು ಮುಂತಾದವರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 