ಟಿಎಂಎಇಎಸ್ ಪ್ರೌಢ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ
79th Independence Day at TMAES High School
ಸವಣೂರ 18: ತಾಲ್ಲೂಕಿನ ಹಿರೇ ಮುಗದೂರ ಗ್ರಾಮದಲ್ಲಿ ಟಿಎಂಎಇಎಸ್ ಪ್ರೌಢ ಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾತಮಿಕ ಶಾಲೆ ಆಯೋಸಿದ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿ ಗಂಗಾಧರ ಕನವಳ್ಳಿ ಅವರು ಮಾತನಾಡಿದರು.
79ನೇ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ದಿನ ದೇಶದ ಹಿತಕ್ಕಾಗಿ ನಾವೆಲ್ಲರೂ ಶ್ರಮಿಸಬೇಕಿದೆ. ದೇಶದ ಭವಿಷ್ಯ ಶಾಲೆಗಳಲ್ಲಿ ಅಡಕವಾಗಿದೆ. ಶಿಕ್ಷಕರು ಉತ್ತಮಗುಣಾತ್ಮಕ ಶಿಕ್ಷಣ ನೀಡಿದಾಗ ಗ್ರಾಮ ಹಾಗೂ ದೇಶ ಉತ್ತಮವಾಗಲಿ ಸಾಧ್ಯವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಗಣೇಶ ಬಾರ್ಕಿ ಶಿಕ್ಷಣ ಪ್ರೇಮಿಗಳಾದ ಸುರೇಶ ಬರದೂರ, ಪರಮಯ್ಯಸ್ವಾಮಿ ಹಿರೇಮಠ, ಪರಶುರಾಮ ಆರೇರ, ಕರಬಸವ ಕಡ್ಲೆಪ್ಪನವರ, ಶಿವರಾಜ ಮೇವುಂಡಿ,ಕೊಟೆಪ್ಪ ತಳವಾರ, ಶರಣಪ್ಪ ಸೋಮಸಾಗರ, ಸೋಮಯ್ಯಎಂ, ರಮೇಶ ಆರೇರ, ರಾಕೇಶ ಹಿರೇಮಠ, ಸಂಜೀವ ಮಾಲಿ,ಚಂದ್ರು ಮೇಲ್ಮರಿ, ಉಪಾಧ್ಯಕ್ಷರಾದ ಲಕ್ಷ್ಮೀ ನಡುವಿನ ಮನಿ, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಜಿ.ಮಲ್ಲಪ್ಪ, ಫಕ್ಕಿರೇಶರಿತ್ತಿ, ಶರಣಪ್ಪಕೆ,ಗುಡ್ಡಪ್ಪಎನ್, ಕವಿತಾ ಎಸ್, ಪ್ರೌಢ ಹಾಗೂ ಪ್ರಾಥಮಿಕ ಶಾಲೆಯ ಶಿಕ್ಷಕರು, ಬಿಸಿಯೂಟ ಸಿಬ್ಬಂದಿಗಳು,ಶಿಕ್ಷಣ ಪ್ರೇಮಿಗಳು,ಉಭಯ ಶಾಲೆಗಳ ಎಸ್ಡಿಎಂಸಿ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 