7ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ
7th Annual Sri Ayyappa Swami Mahapuja
ಯರಗಟ್ಟಿ 15: ಸಮೀಪದ ಮುರಕಟ್ನಾಳ ಗ್ರಾಮದ ಅಯ್ಯಪ್ಪ ಭಕ್ತವೃಂದಿದ್ದ 7ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯು ಬಸವೇಶ್ವರ ರಂಗ ಮಂದಿರದಲ್ಲಿ ಜರುಗಿತು.
ಸಾಲಹಳ್ಳಿ ರುದ್ರಗೌಡ ಗುರುಸ್ವಾಮಿಗಳು ಬಹು ವಿಜೃಂಭಣೆಯಿಂದ ಪೂಜೆಯ ವಿದಿ ವಿದಾನಗಳನ್ನು ನೇರವೇರಿಸಿದರು.ಈ ವೇಳೆ ಅಯ್ಯಪ್ಪಸ್ವಾಮಿ ಅಭಿಷೇಕ, ಪುಷ್ಪಾರ್ಚನೆ, ಬಿಲ್ವಾರ್ಚನೆ, ಮಹಾಮಂಗಳಾರತಿ ನಂತರ ಮಹಾಪ್ರಸಾದ ಜರುಗಿತು.ಈ ಸಂದರ್ಭದಲ್ಲಿ ಕಟಕೋಳ ಈರಣ್ಣಾ ಗುರುಸ್ವಾಮಿಗಳು, ಸತ್ತಿಗೇರಿ ಈರಣ್ಣಾ ಗುರುಸ್ವಾಮಿಗಳು, ಕೆ.ಚಂದರಗಿ ಬಸವರಾಜ ಗುರುಸ್ವಾಮಿಗಳು, ಬನ್ನೂರ ಶಿಂಧೆ ಗುರುಸ್ವಾಮಿಗಳು, ಉದಪುಡಿ ಕೃಷ್ಣಾ ಗುರುಸ್ವಾಮಿಗಳು, ಕೊಡ್ಲಿವಾಡ ರಮೇಶ ಗುರುಸ್ವಾಮಿಗಳು, ಮುರಕಟ್ನಾಳ ಸೋಮು ಗುರುಸ್ವಾಮಿಗಳು ಸೇರಿದಂತೆ ಸುತ್ತಲಿನ ಗ್ರಾಮಗಳ ಗುರುಸ್ವಾಮಿಗಳು ಮತ್ತು ಮಾಲಾದಾರಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 