7ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ
7th Annual Sri Ayyappa Swami Mahapuja
ಯರಗಟ್ಟಿ 15: ಸಮೀಪದ ಮುರಕಟ್ನಾಳ ಗ್ರಾಮದ ಅಯ್ಯಪ್ಪ ಭಕ್ತವೃಂದಿದ್ದ 7ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯು ಬಸವೇಶ್ವರ ರಂಗ ಮಂದಿರದಲ್ಲಿ ಜರುಗಿತು.
ಸಾಲಹಳ್ಳಿ ರುದ್ರಗೌಡ ಗುರುಸ್ವಾಮಿಗಳು ಬಹು ವಿಜೃಂಭಣೆಯಿಂದ ಪೂಜೆಯ ವಿದಿ ವಿದಾನಗಳನ್ನು ನೇರವೇರಿಸಿದರು.ಈ ವೇಳೆ ಅಯ್ಯಪ್ಪಸ್ವಾಮಿ ಅಭಿಷೇಕ, ಪುಷ್ಪಾರ್ಚನೆ, ಬಿಲ್ವಾರ್ಚನೆ, ಮಹಾಮಂಗಳಾರತಿ ನಂತರ ಮಹಾಪ್ರಸಾದ ಜರುಗಿತು.ಈ ಸಂದರ್ಭದಲ್ಲಿ ಕಟಕೋಳ ಈರಣ್ಣಾ ಗುರುಸ್ವಾಮಿಗಳು, ಸತ್ತಿಗೇರಿ ಈರಣ್ಣಾ ಗುರುಸ್ವಾಮಿಗಳು, ಕೆ.ಚಂದರಗಿ ಬಸವರಾಜ ಗುರುಸ್ವಾಮಿಗಳು, ಬನ್ನೂರ ಶಿಂಧೆ ಗುರುಸ್ವಾಮಿಗಳು, ಉದಪುಡಿ ಕೃಷ್ಣಾ ಗುರುಸ್ವಾಮಿಗಳು, ಕೊಡ್ಲಿವಾಡ ರಮೇಶ ಗುರುಸ್ವಾಮಿಗಳು, ಮುರಕಟ್ನಾಳ ಸೋಮು ಗುರುಸ್ವಾಮಿಗಳು ಸೇರಿದಂತೆ ಸುತ್ತಲಿನ ಗ್ರಾಮಗಳ ಗುರುಸ್ವಾಮಿಗಳು ಮತ್ತು ಮಾಲಾದಾರಿಗಳು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 