7ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ
7th Annual Sri Ayyappa Swami Mahapuja
ಯರಗಟ್ಟಿ 15: ಸಮೀಪದ ಮುರಕಟ್ನಾಳ ಗ್ರಾಮದ ಅಯ್ಯಪ್ಪ ಭಕ್ತವೃಂದಿದ್ದ 7ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯು ಬಸವೇಶ್ವರ ರಂಗ ಮಂದಿರದಲ್ಲಿ ಜರುಗಿತು.
ಸಾಲಹಳ್ಳಿ ರುದ್ರಗೌಡ ಗುರುಸ್ವಾಮಿಗಳು ಬಹು ವಿಜೃಂಭಣೆಯಿಂದ ಪೂಜೆಯ ವಿದಿ ವಿದಾನಗಳನ್ನು ನೇರವೇರಿಸಿದರು.ಈ ವೇಳೆ ಅಯ್ಯಪ್ಪಸ್ವಾಮಿ ಅಭಿಷೇಕ, ಪುಷ್ಪಾರ್ಚನೆ, ಬಿಲ್ವಾರ್ಚನೆ, ಮಹಾಮಂಗಳಾರತಿ ನಂತರ ಮಹಾಪ್ರಸಾದ ಜರುಗಿತು.ಈ ಸಂದರ್ಭದಲ್ಲಿ ಕಟಕೋಳ ಈರಣ್ಣಾ ಗುರುಸ್ವಾಮಿಗಳು, ಸತ್ತಿಗೇರಿ ಈರಣ್ಣಾ ಗುರುಸ್ವಾಮಿಗಳು, ಕೆ.ಚಂದರಗಿ ಬಸವರಾಜ ಗುರುಸ್ವಾಮಿಗಳು, ಬನ್ನೂರ ಶಿಂಧೆ ಗುರುಸ್ವಾಮಿಗಳು, ಉದಪುಡಿ ಕೃಷ್ಣಾ ಗುರುಸ್ವಾಮಿಗಳು, ಕೊಡ್ಲಿವಾಡ ರಮೇಶ ಗುರುಸ್ವಾಮಿಗಳು, ಮುರಕಟ್ನಾಳ ಸೋಮು ಗುರುಸ್ವಾಮಿಗಳು ಸೇರಿದಂತೆ ಸುತ್ತಲಿನ ಗ್ರಾಮಗಳ ಗುರುಸ್ವಾಮಿಗಳು ಮತ್ತು ಮಾಲಾದಾರಿಗಳು ಇದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 