ಜು.10ರಂದು ಸಾಯಿ ಮಂದಿರದ 7ನೇ ವಾರ್ಷಿಕೋತ್ಸವ
7th anniversary of Sai Mandir on July 10th
ಕುಕನೂರು 04: ಪಟ್ಟಣದ ಗವಿಶ್ರೀ ನಗರದ ಶಿರಿಡಿ ಸಾಯಿ ಸೇವಾಶ್ರಮ ಟ್ರಸ್ಟ್ ವತಿಯಿಂದ ಗುರು ಪೂರ್ಣಿಮಾ ಜು.10ರ ಗುರುವಾರದಂದು ಸಾಯಿ ಮಂದಿರದ 7ನೇ ವಾರ್ಷಿಕೋತ್ಸವದ ನಿಮಿತ್ಯ ವಿಶೇಷ ಪೂಜೆ ಮತ್ತು ಪ್ರಸಾದ ಸೇವೆ ಆಯೋಜಿಸಲಾಗಿದೆ ಎಂದು ಸೇವಾ ಟ್ರಸ್ಟ್ ತಿಳಿಸಿದೆ.ಅಂದು ಬೆಳಿಗ್ಗೆ 5.15 ಕ್ಕೆ ಶ್ರೀ ಶಿರಡಿ ಸಾಯಿಬಾಬಾರವರಿಗೆ ಕಾಕಡಾರತಿ, 6ಗಂಟೆಗೆ ಸುಪ್ರಭಾತ, 7 ಗಂಟೆಗೆ ವಿಷೇಶ ಅಭಿಷೇಕ,8ಗಂಟೆಗೆ ಬಾಬಾ ಅವರ ವಿರಾಟಸಾಯಿ ಸ್ತೋತ್ರ ಪಠಣ ಮತ್ತು ದೈನಂದಿನ ಪ್ರಾರ್ಥನೆ ಜರುಗುವುದು.10 ಗಂಟೆಗೆ ಸಾಯಿ ಭಕ್ತರಿಂದ ಗುರುಪೂರ್ಣಿಮೆಯ ವಿಶೇಷ ಬಾಬಾ ಅವರ ಭಜನೆಯ ಹಾಡುಗಳು ಹಾಗೂ ಪೂಜ್ಯ ಗುರುದೇವರು ಅಮ್ಮುಲ ಸಾಂಬಶಿವರಾವ್ ರವರು ರಚಿಸಿದ ಅಮ್ಮುಲ ಶಿರಡಿ ಸಾಯಿ ತತ್ವ ಬೋಧಾಮೃತಂ ಪುಸ್ತಕಗಳಿಂದ ಸತ್ಸಂಗ ಪ್ರಸಂಗಗಳು ನಡೆಯುವುದು.ಮಧ್ಯಾಹ್ನ 12ಗಂಟೆಗೆ ಮಧ್ಯಾಹ್ನದ ಆರತಿ.12.30 ಕ್ಕೆ ಸಾಯಿ ಚರಿತೆ. ನಂತರ ಮಧ್ಯಾಹ್ನ 1 ರಿಂದ ಪ್ರಸಾದ ವಿತರಣೆ ನಡೆಯುವುದು. ಸಾಯಂಕಾಲ 6.15 ಕ್ಕೆ ಆರತಿ ಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳ್ಳುವುದು ಎಂದು ಅಮ್ಮುಲ ಸಾಂಬ ಶಿವರಾವ್ ಗುರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 