ಕಾಡ್ಗಿಚ್ಚಿಗೆ 8 ಜನ ಬಲಿ: 30 ಲಕ್ಷ ಎಕರೆ ಕಾಡು ನಾಶ
ಸಿಡ್ನಿ, ಡಿ 21 ಆಸ್ಟ್ರೇಲಿಯಾ
ರಾಜಧಾನಿ ಸಿಡ್ನಿ ಸುತ್ತ ವ್ಯಾಪಿಸಿರುವ ಕಾಡ್ಗಿಚ್ಚನ್ನು ನಂದಿಸುವ ಕೆಲಸದಲ್ಲಿ ತೊಡಗಿದ್ದ ಇಬ್ಬರು
ಹವ್ಯಾಸಿ ಅಗ್ನಿಶಾಮಕ ಸಿಬ್ಬಂದಿ ಮೃತಪಟ್ಟಿದ್ದಾರೆ.ಕಾಡ್ಗಿಚ್ಚಿನಿಂದಾಗಿ ಈವರೆಗೆ 8 ಜನರು ಮೃತಪಟ್ಟಿದ್ದಾರೆ
ಹಾಗೂ 700ಕ್ಕೂ ಅಧಿಕ ಮನೆಗಳು ಸುಟ್ಟುಹೋಗಿವೆ. ಸುಮಾರು 30 ಲಕ್ಷ ಎಕರೆ ಅರಣ್ಯ ನಾಶವಾಗಿದೆ ಎಂದು
ಅಧಿಕಾರಿಗಳು ತಿಳಿಸಿದ್ದಾರೆ. ಈ ಸುದ್ದಿಯ ಬೆನ್ನಲ್ಲೇ
ಅಮೆರಿಕದ ಹವಾಯಿ ದ್ವೀಪದ ಪ್ರವಾಸದಲ್ಲಿರುವ ಆಸ್ಟ್ರೇಲಿಯ ಪ್ರಧಾನಿ ಸ್ಕಾಟ್ ಮೊರಿಸನ್ ಪ್ರವಾಸ ಮೊಟಕು ಮಾಡಿ ಸ್ವದೇಶಕ್ಕೆ ಹಿಂದಿರುಗಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 