ಇಂದು ಅಂಜನಾದ್ರಿ ಬೆಟ್ಟಕ್ಕೆ 80 ಹನುಮ ಮಾಲಾಧಾರಿಗಳ ಪ್ರಯಾಣ
80 Hanuman Maladharis journey to Anjanadri hill today
ಇಂದು ಅಂಜನಾದ್ರಿ ಬೆಟ್ಟಕ್ಕೆ 80 ಹನುಮ ಮಾಲಾಧಾರಿಗಳ ಪ್ರಯಾಣ
ಯಮಕನಮರಡಿ 11: ಯಮಕನಮರಡಿಯಿಂದ ಅಂಜನಾದ್ರಿ ಬೆಟ್ಟಕ್ಕೆ 80 ಜನ ಹನುಮ ಮಾಲಾಧಾರಿಗಳು ಪ್ರಯಾಣ ಬೆಳೆಸಲಿದ್ದಾರೆ.
ದಿ. 11ರಂದು ಮುಂಜಾನೆ ಹೋಮ ಹವನ ಇತ್ಯಾದಿ ಕಾರ್ಯಕ್ರಮಗಳನ್ನು ಮುಗಿಸಿ ಹತ್ತರಗಿ ಸದ್ಗುರು ಹರಿ ಕಾಕಾ ಗೋಸಾವಿ ಋಗ್ವೇದಿ ಭಾಗವತ ವೈಷ್ಣವ ಶ್ರೀಮಠದ ಪೀಠಾಧೀಶರಾದ ಡಾಕ್ಟರ್ ಆನಂದ ಮಹಾರಾಜ್ ಗೋಸಾವಿಯವರು ಸುಮಾರು 80 ಜನ ಮಾಲಾಧಾರಿಗಳನ್ನು ಆಶೀರ್ವದಿಸಿ ಮಾಲಾರೆ್ಣ ಮಾಡಿದರು. ಸಂಜೆ ಶೋಭಾಯಾತ್ರೆ ಜರುಗಿತು.ದಿನಾಂಕ 12ರಂದು ಯಮುಕನಮರಡಿ ಗ್ರಾಮದಿಂದ ಪ್ರಯಾಣ ಬೆಳೆಸಲಿದ್ದು ಎಂದು ಹನುಮ ಮಾಲಾಧಾರಿ ಯುವಕ ಮಿತ್ರರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 