ಇಂದು ಅಂಜನಾದ್ರಿ ಬೆಟ್ಟಕ್ಕೆ 80 ಹನುಮ ಮಾಲಾಧಾರಿಗಳ ಪ್ರಯಾಣ
80 Hanuman Maladharis journey to Anjanadri hill today
ಇಂದು ಅಂಜನಾದ್ರಿ ಬೆಟ್ಟಕ್ಕೆ 80 ಹನುಮ ಮಾಲಾಧಾರಿಗಳ ಪ್ರಯಾಣ
ಯಮಕನಮರಡಿ 11: ಯಮಕನಮರಡಿಯಿಂದ ಅಂಜನಾದ್ರಿ ಬೆಟ್ಟಕ್ಕೆ 80 ಜನ ಹನುಮ ಮಾಲಾಧಾರಿಗಳು ಪ್ರಯಾಣ ಬೆಳೆಸಲಿದ್ದಾರೆ.
ದಿ. 11ರಂದು ಮುಂಜಾನೆ ಹೋಮ ಹವನ ಇತ್ಯಾದಿ ಕಾರ್ಯಕ್ರಮಗಳನ್ನು ಮುಗಿಸಿ ಹತ್ತರಗಿ ಸದ್ಗುರು ಹರಿ ಕಾಕಾ ಗೋಸಾವಿ ಋಗ್ವೇದಿ ಭಾಗವತ ವೈಷ್ಣವ ಶ್ರೀಮಠದ ಪೀಠಾಧೀಶರಾದ ಡಾಕ್ಟರ್ ಆನಂದ ಮಹಾರಾಜ್ ಗೋಸಾವಿಯವರು ಸುಮಾರು 80 ಜನ ಮಾಲಾಧಾರಿಗಳನ್ನು ಆಶೀರ್ವದಿಸಿ ಮಾಲಾರೆ್ಣ ಮಾಡಿದರು. ಸಂಜೆ ಶೋಭಾಯಾತ್ರೆ ಜರುಗಿತು.ದಿನಾಂಕ 12ರಂದು ಯಮುಕನಮರಡಿ ಗ್ರಾಮದಿಂದ ಪ್ರಯಾಣ ಬೆಳೆಸಲಿದ್ದು ಎಂದು ಹನುಮ ಮಾಲಾಧಾರಿ ಯುವಕ ಮಿತ್ರರು ತಿಳಿಸಿದ್ದಾರೆ.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 