ಇಂದು ಅಂಜನಾದ್ರಿ ಬೆಟ್ಟಕ್ಕೆ 80 ಹನುಮ ಮಾಲಾಧಾರಿಗಳ ಪ್ರಯಾಣ
80 Hanuman Maladharis journey to Anjanadri hill today
ಇಂದು ಅಂಜನಾದ್ರಿ ಬೆಟ್ಟಕ್ಕೆ 80 ಹನುಮ ಮಾಲಾಧಾರಿಗಳ ಪ್ರಯಾಣ
ಯಮಕನಮರಡಿ 11: ಯಮಕನಮರಡಿಯಿಂದ ಅಂಜನಾದ್ರಿ ಬೆಟ್ಟಕ್ಕೆ 80 ಜನ ಹನುಮ ಮಾಲಾಧಾರಿಗಳು ಪ್ರಯಾಣ ಬೆಳೆಸಲಿದ್ದಾರೆ.
ದಿ. 11ರಂದು ಮುಂಜಾನೆ ಹೋಮ ಹವನ ಇತ್ಯಾದಿ ಕಾರ್ಯಕ್ರಮಗಳನ್ನು ಮುಗಿಸಿ ಹತ್ತರಗಿ ಸದ್ಗುರು ಹರಿ ಕಾಕಾ ಗೋಸಾವಿ ಋಗ್ವೇದಿ ಭಾಗವತ ವೈಷ್ಣವ ಶ್ರೀಮಠದ ಪೀಠಾಧೀಶರಾದ ಡಾಕ್ಟರ್ ಆನಂದ ಮಹಾರಾಜ್ ಗೋಸಾವಿಯವರು ಸುಮಾರು 80 ಜನ ಮಾಲಾಧಾರಿಗಳನ್ನು ಆಶೀರ್ವದಿಸಿ ಮಾಲಾರೆ್ಣ ಮಾಡಿದರು. ಸಂಜೆ ಶೋಭಾಯಾತ್ರೆ ಜರುಗಿತು.ದಿನಾಂಕ 12ರಂದು ಯಮುಕನಮರಡಿ ಗ್ರಾಮದಿಂದ ಪ್ರಯಾಣ ಬೆಳೆಸಲಿದ್ದು ಎಂದು ಹನುಮ ಮಾಲಾಧಾರಿ ಯುವಕ ಮಿತ್ರರು ತಿಳಿಸಿದ್ದಾರೆ.
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ 