ರಾಜ್ಯಾದ್ಯಂತ 80 ಪ್ರಯೋಗಾಲಯಗಳ ಸ್ಥಾ ಪನೆ : ಸುಧಾಕರ್
ಬೆಂಗಳೂರು , ಜೂನ್ 30 : ಕೊರೊನಾ ಸೋಂಕು ಪರೀಕ್ಷೆಗಾಗಿ ರಾಜ್ಯಾದ್ಯಂತ ಈಗ 80 ಪ್ರಯೋಗಾಲಯಗಳನ್ನು ತೆರೆಯಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ ತಿಂಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಲಿವೆ ಎಂದು ಮೊದಲೇ ನೀರಿಕ್ಷೆ ಮಾಡಲಾಗಿತ್ತು ಅದರಂತೆ ಮುನ್ನೆರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಕಳೆದೊಂದು ವಾರದಿಂದ ಕೊರೋನಾಸೋಮಕು ಪ್ರಕರಣಗಳು ಹೆಚ್ಚಳವಾಗಿದೆ. ಈ ಮೊದಲೇ ಜುಲೈ ನಲ್ಲಿ ಸೋಂಕು ಪೀಡಿತರ ಸಂಖ್ಯೆ ಹೆಚ್ಚಳವಾಗುವ ಬಗ್ಗೆ ಮಾಹಿತಿ ನೀಡಲಾಗಿತ್ತು ಹೀಗಾಗಿ ಯಾರೂ ಆತಂಕ ಪಡುಬೇಕಿಲ್ಲ ಎಂದರು.ಈ ಮೊದಲೇ ಸಭೆಯಲ್ಲಿ ಲ್ಯಾಬ್ ತೆರೆಯುವಂತೆ ಸೂಚಿಸಲಾಗಿತ್ತು. ಈಗ 80 ಲ್ಯಾಬ್ ಗಳನ್ನು ಆರಂಭಿಸಲಾಗಿದೆ ರಾಜ್ಯದಲ್ಲಿ ಎರಡು ಇದ್ದ ಲ್ಯಾಬ್ ಗಳ ಸಂಖ್ಯೆಯನ್ನು 80ಕ್ಕೆ ಏರಿಸಲಾಗಿದೆ ಎಂದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 