800 ರೇಶನ್ ಕಿಟ್ ಜಿಲ್ಲಾಡಳಿತಕ್ಕೆ ಹಸ್ತಾಂತರ
ಬಳ್ಳಾರಿ,ಏ,03: ಆರ್ಯವೈಶ್ಯ ಅಅಸೋಸಿಯೇಶನ್ ಮತ್ತು ಬಳ್ಳಾರಿ ಜಿಲ್ಲಾ ಛೇಂಬರ್ ಆಫ್ ಕಾಮಸರ್್ ಜತೆಗೂಡಿ ತಲಾ 400 ರೇಶನ್ ಕಿಟ್ಗಳಂತೆ ಒಟ್ಟು 800 ರೇಶನ್ ಕಿಟ್ಗಳನ್ನು ಶುಕ್ರವಾರ ಬಳ್ಳಾರಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿವೆ.
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಈ ರೇಶನ್ ಕಿಟ್ಗಳನ್ನು ಸ್ವೀಕರಿಸಿ,ಇಂತಹ ಸಂಕಷ್ಟದ ಸಮಯದಲ್ಲಿ ನೆರವಿಗೆ ಬಂದಿರುವುದಕ್ಕೆ ಧನ್ಯವಾದ ಅಪರ್ಿಸಿದರು.
ಇವುಗಳನ್ನು ನಿರಾಶ್ರಿತರಿಗೆ ಮತ್ತು ನಿರ್ಗತಿಕರಿಗೆ ವಿತರಿಸಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನದರ್ೇಶಕ ರಾಜಪ್ಪ, ಡಾ.ರಮೇಶ ಗೋಪಾಲ್, ನಾಗರಾಜ, ಸೊಂತ ಗಿರಿಧರ್,ವಿ.ರವಿಕುಮಾರ್, ಕೆ.ಸುರೇಶಬಾಬು, ಅಗಡಿ ಕಾಲೋನಿ ಸ್ವಯಂಸೇವಕರು,ಗೃಹಿಣಿಯರು,ಸ್ವ ಕಾಮರ್ಿಕರು, ಆರ್ಯವೈಶ್ಯ ಅಸೋಸಿಯೇಶನ್ ಮತ್ತು ಬಳ್ಳಾರಿ ಜಿಲ್ಲಾ ಛೇಂಬರ್ ಆಫ್ ಕಾಮಸರ್್ ಸದಸ್ಯರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 