800 ರೇಶನ್ ಕಿಟ್ ಜಿಲ್ಲಾಡಳಿತಕ್ಕೆ ಹಸ್ತಾಂತರ
ಬಳ್ಳಾರಿ,ಏ,03: ಆರ್ಯವೈಶ್ಯ ಅಅಸೋಸಿಯೇಶನ್ ಮತ್ತು ಬಳ್ಳಾರಿ ಜಿಲ್ಲಾ ಛೇಂಬರ್ ಆಫ್ ಕಾಮಸರ್್ ಜತೆಗೂಡಿ ತಲಾ 400 ರೇಶನ್ ಕಿಟ್ಗಳಂತೆ ಒಟ್ಟು 800 ರೇಶನ್ ಕಿಟ್ಗಳನ್ನು ಶುಕ್ರವಾರ ಬಳ್ಳಾರಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿವೆ.
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಈ ರೇಶನ್ ಕಿಟ್ಗಳನ್ನು ಸ್ವೀಕರಿಸಿ,ಇಂತಹ ಸಂಕಷ್ಟದ ಸಮಯದಲ್ಲಿ ನೆರವಿಗೆ ಬಂದಿರುವುದಕ್ಕೆ ಧನ್ಯವಾದ ಅಪರ್ಿಸಿದರು.
ಇವುಗಳನ್ನು ನಿರಾಶ್ರಿತರಿಗೆ ಮತ್ತು ನಿರ್ಗತಿಕರಿಗೆ ವಿತರಿಸಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನದರ್ೇಶಕ ರಾಜಪ್ಪ, ಡಾ.ರಮೇಶ ಗೋಪಾಲ್, ನಾಗರಾಜ, ಸೊಂತ ಗಿರಿಧರ್,ವಿ.ರವಿಕುಮಾರ್, ಕೆ.ಸುರೇಶಬಾಬು, ಅಗಡಿ ಕಾಲೋನಿ ಸ್ವಯಂಸೇವಕರು,ಗೃಹಿಣಿಯರು,ಸ್ವ ಕಾಮರ್ಿಕರು, ಆರ್ಯವೈಶ್ಯ ಅಸೋಸಿಯೇಶನ್ ಮತ್ತು ಬಳ್ಳಾರಿ ಜಿಲ್ಲಾ ಛೇಂಬರ್ ಆಫ್ ಕಾಮಸರ್್ ಸದಸ್ಯರು ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 