ಶಿವ ಶರಣ ಹಡಪದ ಅಪ್ಪಣ್ಣನವರ 891 ನೇ ಜಯಂತಿ ಆಚರಣೆ
891st Jayanti Celebration of Shiva Sharan Hadapad Appanna
ರಾಯಬಾಗ 10 : ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಗುರುವಾರ ಶಿವ ಶರಣ ಹಡಪದ ಅಪ್ಪಣ್ಣನವರ 891 ನೇ ಜಯಂತಿಯನ್ನು ಆಚರಿಸಲಾಯಿತು. ಉಪ ತಹಶೀಲ್ದಾರ ಪರಮಾನಂದ ಮಂಗಸುಳಿ, ಹಡಪದ ಸಮಾಜದ ತಾಲೂಕ ಅಧ್ಯಕ್ಷ ಕುಮಾರ ಹಡಪದ, ಮಹಾಂತೇಶ ಹಳಿಜೋಳೆ, ಅಶೋಕ ಹಡಪದ, ಮಾರುತಿ ನಾವಿ, ಮಣಿಕಂಠ ನಾವಿ, ವಸಂತ ಹಡಪದ, ನಿಂಗಪ್ಪ ನಾವಿ, ಎಮ್.ಎಚ್. ನಾವಿ, ಶಿವು ಕೋರೆ, ಅನಿಲ ಕೋರೆ, ಮಾರುತಿ ಕೋರೆ ಮತ್ತು ಹಡಪದ ಸಮಾಜ ಬಾಂಧವರು ಹಾಗೂ ತಹಶೀಲ್ದಾರ ಸಿಬ್ಬಂದಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 