ನಾಗೇಂದ್ರ ಮಹಾಸ್ವಾಮಿಗಳ 89ನೇ ಪುಣ್ಯಸ್ಮರಣೆ
89th death anniversary of Nagendra Mahaswamy
ಬೆಳಗಾವಿ, 30 : ತಾಲೂಕಿನ ಪಾವನಕ್ಷೇತ್ರ ಬಡೆಕೋಳ್ಳಮಠದಲ್ಲಿ ನ.02 ಮತ್ತು 03 ರಂದು ಎರಡು ದಿನಗಳ ಕಾಲ ಪವಾಡಪುರುಷ ಶ್ರೀ ಸದ್ಗುರು ನಾಗೇಂದ್ರ ಮಹಾಸ್ವಾಮಿಗಳ 89ನೇ ಪುಣ್ಯಸ್ಮರಣೆ ಕಾರ್ಯಕ್ರಮವು ಜರುಗಲಿದೆ.
ರವಿವಾರ ದಿ. 02 ರಂದು ಸಂಜೆ 7 ರಿಂದ ಭಜನೆ, ಜಾಗರಣೆ, ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗವವು.
ಸೋಮವಾರ ದಿ. 03 ರಂದು ಬೆಳಿಗ್ಗೆ ನಾಗೇಂದ್ರ ಮಹಾಸ್ವಾಮಿಗಳ ಗದ್ದುಗೆಗೆ ಮಹಾರುದ್ರಾಭೀಷೇಕ, ನಂತರ ಸಣ್ಣ ಮಕ್ಕಳ ಜಡೆ ತೆಗೆವದು ಹಾಗೂ ಹರಕೆ ಹೊತ್ತ ಭಕ್ತಾಧಿಗಳಿಂದ ತೂಕಾನು ತೂಕ ಕೊಡುವುದು. ಮತ್ತು ಧೀರ್ಘದಂಡ ನಮಸ್ಕಾರ ಹಾಗೂ ಮಧ್ಯಾಹ್ನ 1 ಗಂಟೆಗೆ ಮಹಾಪ್ರಸಾದ ನಡೆಯುವುದೆಂದು ಮಠದ ತೃತೀಯ ಪೀಠಾಧಿಕಾರಿಗಳಾದ ಪ.ಪೂ ಶ್ರೀ ನಾಗಯ್ಯ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ; 9379788855, 9538056691, 7406821309 ಇವರನ್ನು ಸಂಪರ್ಕಿಸಿ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 