ನಾಗೇಂದ್ರ ಮಹಾಸ್ವಾಮಿಗಳ 89ನೇ ಪುಣ್ಯಸ್ಮರಣೆ
89th death anniversary of Nagendra Mahaswamy
ಬೆಳಗಾವಿ, 30 : ತಾಲೂಕಿನ ಪಾವನಕ್ಷೇತ್ರ ಬಡೆಕೋಳ್ಳಮಠದಲ್ಲಿ ನ.02 ಮತ್ತು 03 ರಂದು ಎರಡು ದಿನಗಳ ಕಾಲ ಪವಾಡಪುರುಷ ಶ್ರೀ ಸದ್ಗುರು ನಾಗೇಂದ್ರ ಮಹಾಸ್ವಾಮಿಗಳ 89ನೇ ಪುಣ್ಯಸ್ಮರಣೆ ಕಾರ್ಯಕ್ರಮವು ಜರುಗಲಿದೆ.
ರವಿವಾರ ದಿ. 02 ರಂದು ಸಂಜೆ 7 ರಿಂದ ಭಜನೆ, ಜಾಗರಣೆ, ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗವವು.
ಸೋಮವಾರ ದಿ. 03 ರಂದು ಬೆಳಿಗ್ಗೆ ನಾಗೇಂದ್ರ ಮಹಾಸ್ವಾಮಿಗಳ ಗದ್ದುಗೆಗೆ ಮಹಾರುದ್ರಾಭೀಷೇಕ, ನಂತರ ಸಣ್ಣ ಮಕ್ಕಳ ಜಡೆ ತೆಗೆವದು ಹಾಗೂ ಹರಕೆ ಹೊತ್ತ ಭಕ್ತಾಧಿಗಳಿಂದ ತೂಕಾನು ತೂಕ ಕೊಡುವುದು. ಮತ್ತು ಧೀರ್ಘದಂಡ ನಮಸ್ಕಾರ ಹಾಗೂ ಮಧ್ಯಾಹ್ನ 1 ಗಂಟೆಗೆ ಮಹಾಪ್ರಸಾದ ನಡೆಯುವುದೆಂದು ಮಠದ ತೃತೀಯ ಪೀಠಾಧಿಕಾರಿಗಳಾದ ಪ.ಪೂ ಶ್ರೀ ನಾಗಯ್ಯ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ; 9379788855, 9538056691, 7406821309 ಇವರನ್ನು ಸಂಪರ್ಕಿಸಿ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 