೮ ರಿಂದ ತಿರುಪತಿ ತಿಮ್ಮಪ್ಪನ ದರ್ಶನ ಪುನರಾರಂಭ
ತಿರುಮಲ, ಜೂನ್ ೫,ತಿರುಮಲದಲ್ಲಿ ಈ ತಿಂಗಳ ೮ ರಿಂದ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನವನ್ನು ಪ್ರಾಯೋಗಿಕವಾಗಿ ಪುನಃ ಪ್ರಾರಂಭಿಸುತ್ತಿದ್ದೇವೆ ಎಂದು ತಿರುಮಲ ತಿರುಪತಿ ದೇವಾಸ್ಥಾನದ ಕಾರ್ಯಕಾರಿ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಪ್ರಕಟಿಸಿದ್ದಾರೆ. ಅವರು ತಿರುಮಲದಲ್ಲಿಯ ಅನ್ನಮಯ್ಯ ಭವನದಲ್ಲಿ ಅಧಿಕಾರಿಗಳೊಂದಿಗೆ ದರ್ಶನ ವಿಧಿ ವಿಧಾನಗಳ ಬಗ್ಗೆ ಚರ್ಚೆ ನಡೆಸಿದರು.ನಂತರ ಮಾಧ್ಯಮಗಳೊಂದಿಗೆ ಮಾತನಾಡಿ.. ಕೊರೊನಾ ಹರಡುವುದನ್ನು ತಡೆಗಟ್ಟುವ ಕ್ರಮವಾಗಿ ಸ್ಥಗಿತಗೊಳಿಸಲಾಗಿದ್ದ ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಭಕ್ತರು ಎದುರುನೋಡುತ್ತಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರಗಳಿಂದ ಭಕ್ತಾಧಿಗಳಿಗೆ ದರ್ಶನ ಆರಂಭಿಸಲು ಒಪ್ಪಿಗೆ ಲಭಿಸಿರುವುದರಿಂದ ದರ್ಶನದ ಬಗ್ಗೆ ಯೋಜನೆ ರೂಪಿಸಿದ್ದೇವೆ ಎಂದು ತಿಳಿಸಿದ್ದಾರೆ..ತಿಮ್ಮಪ್ಪನ ದೇಗುಲದಲ್ಲಿ ಜ್ಯೇಷ್ಟಾಭಿಷೇಕಗಳು ಗುರುವಾರದಿಂದ ಆರಂಭಗೊಂಡಿವೆ ಎಂದು ಸಿಂಘಾಲ್ ಹೇಳಿದರು.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 