8 ರಿಂದ 10 ನೇ ತರಗತಿ ವಿದ್ಯಾರ್ಥಿಗಳ ಪ್ರವಾಸಕ್ಕೆ ಚಾಲನೆ
8th to 10th class students tour
ರಾಯಬಾಗ 10: ಪಟ್ಟಣದಲ್ಲಿ ಇಂದು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಶಾಲಾ ಶಿಕ್ಷಣ ಸಾಕ್ಷರತಾ ಮತ್ತು ಇಲಾಖೆಯ ಯೋಜನೆಯಡಿಯಲ್ಲಿ 2024/25 ನೇ ಸಾಲಿನ ಚಿಕ್ಕೊಡಿ ಶೈಕ್ಷಣಿಕ ಜಿಲ್ಲೆಯ ರಾಯಬಾಗ ತಾಲ್ಲೂಕಿನ 8 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ 149 ಎಸ್ಸಿ ಎಸ್ಟಿ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಐದು ದಿನಗಳ ಕಾಲ ಪ್ರವಾಸಕ್ಕೆ ಕುಡಚಿ ಶಾಸಕ ಮಹೆಂದ್ರ ತಮ್ಮನ್ನವರ ಚಾಲನೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಪ್ಪ ಆರ್ , ಸಮನ್ವಯಧಿಕಾರಿ ಬಸವರಾಜ ಕಾಂಬಳೆ , ಪ್ರವಾಸೊದ್ಯಮ ಅಧಿಕಾರಿ ಯಶವಂತ ಶಿವಕೆರೆ , ಸರ್ಕಾರಿ ಪ್ರೌಢ ಶಾಲೆಯ ಉಪಪ್ರಾಚಾರ್ಯ ಬಿ.ಎಮ್.ಮಾಳಿ ,ಪಿ.ಎ ಶಾರಬಿದ್ರೆ , ಪಿ.ಬಿ ಪಾಲಯ್ಯಾ , ಬಿ.ಆರ್.ಕೆರುರೆ , ಎ.ಎಮ್.ತಾಂಬೊಳೆ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 