ಧಾರವಾಡ ಜಿಲ್ಲೆಯಲ್ಲಿ 9 “ಕೋವಿಡ್-19” ಪ್ರಕರಣ
ಧಾರವಾಡ ಮೇ.12,ಗುಜರಾತಿನ ಅಹಮದಾಬಾದ್ ನಗರದಿಂದ ಜಿಲ್ಲೆಗೆ ಆಗಮಿಸಿರುವ 09 ಜನರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.ಗುಜರಾತಿನಿಂದ ಆಗಮಿಸಿದ ಈ ಎಲ್ಲಾ ವ್ಯಕ್ತಿಗಳನ್ನು ಜಿಲ್ಲೆಯ ಆಗಮನ ಕೇಂದ್ರದಲ್ಲಿ ನೋಂದಿಯಿಸಿಕೊಂಡು ಪ್ರತ್ಯೇಕವಾಗಿ ಇರಿಸಲಾಗಿತ್ತು. ಬಂದ ಕೂಡಲೇ ಮೂಗು ಮತ್ತು ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಸೋಂಕು ದೃಢಪಟ್ಟಿರುವದರಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೀಡಿತ - 879 ( 55 ) ,ಪೀಡಿತ -880 (31), ಪೀಡಿತ 881 ( 25), ಪೀಡಿತ -882 (70), ಪೀಡಿತ -883 (26), ಪೀಡಿತ -884 (18), ಪೀಡಿತ -885 (19), ಪೀಡಿತ -886 (20), ಪೀಡಿತ -887 (27) ಈ ಎಲ್ಲಾ ಒಂಬತ್ತು ಜನ ಪುರುಷರಲ್ಲಿ ಕೋವಿಡ್ ಸೋಂಕು ದೃಢಪಟ್ಟಿರುವದರಿಂದ ಜಿಲ್ಲೆಯಲ್ಲಿ ಇದುವರೆಗೆ ಪ್ರಕರಣಗಳ ಸಂಖ್ಯೆ 21 ರಷ್ಟಾಗಿವೆ. ಪ್ರಕರಣವಾಗಿದೆ. ಈಗಾಗಲೇ 07 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 