ನಿಜಶರಣ ಅಂಬಿಗರ ಚೌಡಯ್ಯನವರ 905ನೇ ಜಯಂತಿ ಆಚರಣೆ
905th Jayanti Celebration of Nijasaran Ambigar Chaudhary
ಯರಗಟ್ಟಿ 21: ತಾಲೂಕಾ ಆಡಳಿತದಿಂದ ತಹಶೀಲ್ದಾರ ಕಚೇರಿಯಲ್ಲಿ 12ನೇ ಶತಮಾನದ ನಿಜಶರಣ ಅಂಬಿಗರ ಚೌಡಯ್ಯನವರ 905ನೇ ಜಯಂತಿಯ ಅಂಗವಾಗಿ ತಹಶೀಲ್ದಾರ ಎಂ. ವ್ಹಿ. ಗುಂಡಪ್ಪಗೋಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸರಳವಾಗಿ ಆಚರಿಸಿದರು.
ಈ ವೇಳೆಯಲ್ಲಿ ಉಪ ತಹಶೀಲ್ದಾರ ಸಂತೋಷ ಜಾದವ, ಶಿರಸ್ತೇದಾರ ಎಸ್. ಬಿ. ಕುಲಕರ್ಣಿ, ಸ್ವರೂಪ ಚಪಳಿ, ಲಖನ ಪೂಜೇರಿ, ಶೋಭಾ ಸಿದ್ನಾಳ, ವಿಜಯ ಉಪ್ಪಿನ, ಮಂಜುನಾಥ ಬಡಿಗೇರ ಸೇರಿದಂತೆ ಹಲವರು ಇದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 