ರೇಬಿಸ್ ರೋಗದ ಅಭಿಯಾನಕ್ಕೆ ಎ. ಎ. ಖಾಜಿ ಚಾಲನೆ
A. A. Qazi launches rabies campaign
ಯರಗಟ್ಟಿ 18: ತಾಲೂಕಿನ ಅಕ್ಕಿಸಾಗರ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಹಮ್ಮಿಕೊಂಡದ ರೇಬಿಸ್ ರೋಗದ ಅಭಿಯಾನಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎ. ಎ. ಖಾಜಿ ಚಾಲನೆ ನೀಡಿದರು.
ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯರುವ್ಹಿ. ಜಿ. ನಿಷಾನಿಮಠ ಹಾಗೂ ಪಶು ಸಂಗೋಪನಾ ಇಲಾಖೆಯ ತಾಲೂಕಾ ಅಧಿಕಾರಿ ಡಾ. ಎಂ. ವ್ಹಿ. ಪಾಟೀಲ, ಕಿರಿಯ ಪಶು ವೈಧ್ಯ ಪರಿಕ್ಷಕ ಜಿ. ಎಚ್. ಮಾಳಿ, ಶಿಕ್ಷಕರಾದ ಆರ್. ಎ. ಕಾಂಬಳೆ, ಎಸ್. ಡಿ. ಬಾಗೇವಾಡಿ, ಎಸ್. ಬಿ. ಬಾಳೋಜಿ, ಶ್ರೀಮತಿ ಎಸ್. ಡಿ. ಕೊಟಬಾಗಿ, ಶ್ರೀಮತಿ ಎಸ್. ಎಂ. ನಾಯ್ಕ ಸೇರಿದಂತ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 