ರೇಬಿಸ್ ರೋಗದ ಅಭಿಯಾನಕ್ಕೆ ಎ. ಎ. ಖಾಜಿ ಚಾಲನೆ
A. A. Qazi launches rabies campaign
ಯರಗಟ್ಟಿ 18: ತಾಲೂಕಿನ ಅಕ್ಕಿಸಾಗರ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಹಮ್ಮಿಕೊಂಡದ ರೇಬಿಸ್ ರೋಗದ ಅಭಿಯಾನಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎ. ಎ. ಖಾಜಿ ಚಾಲನೆ ನೀಡಿದರು.
ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯರುವ್ಹಿ. ಜಿ. ನಿಷಾನಿಮಠ ಹಾಗೂ ಪಶು ಸಂಗೋಪನಾ ಇಲಾಖೆಯ ತಾಲೂಕಾ ಅಧಿಕಾರಿ ಡಾ. ಎಂ. ವ್ಹಿ. ಪಾಟೀಲ, ಕಿರಿಯ ಪಶು ವೈಧ್ಯ ಪರಿಕ್ಷಕ ಜಿ. ಎಚ್. ಮಾಳಿ, ಶಿಕ್ಷಕರಾದ ಆರ್. ಎ. ಕಾಂಬಳೆ, ಎಸ್. ಡಿ. ಬಾಗೇವಾಡಿ, ಎಸ್. ಬಿ. ಬಾಳೋಜಿ, ಶ್ರೀಮತಿ ಎಸ್. ಡಿ. ಕೊಟಬಾಗಿ, ಶ್ರೀಮತಿ ಎಸ್. ಎಂ. ನಾಯ್ಕ ಸೇರಿದಂತ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 