ರೇಬಿಸ್ ರೋಗದ ಅಭಿಯಾನಕ್ಕೆ ಎ. ಎ. ಖಾಜಿ ಚಾಲನೆ
A. A. Qazi launches rabies campaign
ಯರಗಟ್ಟಿ 18: ತಾಲೂಕಿನ ಅಕ್ಕಿಸಾಗರ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಹಮ್ಮಿಕೊಂಡದ ರೇಬಿಸ್ ರೋಗದ ಅಭಿಯಾನಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎ. ಎ. ಖಾಜಿ ಚಾಲನೆ ನೀಡಿದರು.
ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯರುವ್ಹಿ. ಜಿ. ನಿಷಾನಿಮಠ ಹಾಗೂ ಪಶು ಸಂಗೋಪನಾ ಇಲಾಖೆಯ ತಾಲೂಕಾ ಅಧಿಕಾರಿ ಡಾ. ಎಂ. ವ್ಹಿ. ಪಾಟೀಲ, ಕಿರಿಯ ಪಶು ವೈಧ್ಯ ಪರಿಕ್ಷಕ ಜಿ. ಎಚ್. ಮಾಳಿ, ಶಿಕ್ಷಕರಾದ ಆರ್. ಎ. ಕಾಂಬಳೆ, ಎಸ್. ಡಿ. ಬಾಗೇವಾಡಿ, ಎಸ್. ಬಿ. ಬಾಳೋಜಿ, ಶ್ರೀಮತಿ ಎಸ್. ಡಿ. ಕೊಟಬಾಗಿ, ಶ್ರೀಮತಿ ಎಸ್. ಎಂ. ನಾಯ್ಕ ಸೇರಿದಂತ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 