ರೇಬಿಸ್ ರೋಗದ ಅಭಿಯಾನಕ್ಕೆ ಎ. ಎ. ಖಾಜಿ ಚಾಲನೆ
A. A. Qazi launches rabies campaign
ಯರಗಟ್ಟಿ 18: ತಾಲೂಕಿನ ಅಕ್ಕಿಸಾಗರ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಹಮ್ಮಿಕೊಂಡದ ರೇಬಿಸ್ ರೋಗದ ಅಭಿಯಾನಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎ. ಎ. ಖಾಜಿ ಚಾಲನೆ ನೀಡಿದರು.
ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯರುವ್ಹಿ. ಜಿ. ನಿಷಾನಿಮಠ ಹಾಗೂ ಪಶು ಸಂಗೋಪನಾ ಇಲಾಖೆಯ ತಾಲೂಕಾ ಅಧಿಕಾರಿ ಡಾ. ಎಂ. ವ್ಹಿ. ಪಾಟೀಲ, ಕಿರಿಯ ಪಶು ವೈಧ್ಯ ಪರಿಕ್ಷಕ ಜಿ. ಎಚ್. ಮಾಳಿ, ಶಿಕ್ಷಕರಾದ ಆರ್. ಎ. ಕಾಂಬಳೆ, ಎಸ್. ಡಿ. ಬಾಗೇವಾಡಿ, ಎಸ್. ಬಿ. ಬಾಳೋಜಿ, ಶ್ರೀಮತಿ ಎಸ್. ಡಿ. ಕೊಟಬಾಗಿ, ಶ್ರೀಮತಿ ಎಸ್. ಎಂ. ನಾಯ್ಕ ಸೇರಿದಂತ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 