ಮದಲಗಟ್ಟೆ ಬಳಿ ನದಿಯಲ್ಲಿ ಈಜಲು ಹೋಗಿ ನೀರು ಪಾಲು
A boy drowned and died
ಹೂವಿನಹಡಗಲಿ 13: ತಾಲೂಕಿನ ಮೊದಲಗಟ್ಟೆ ತುಂಭದ್ರಾ ನದಿ ಬಳಿ ಹರಿಯುತ್ತಿರುವ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ಯುವಕ ನೀರುಪಾಲಾದ ಘಟನೆ ಬುಧವಾರ(ಮಾ.12) ನಡೆದಿದೆ.
ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದ ವಿನೋದ ಸ್ವಾಮಿ ಚನ್ನವೀರಯ್ಯ ಹಿರೇಮಠ (25) ನೀರುಪಾಲಾದ ಯುವಕ. ವಿನೋದ ಮುಂಡರಗಿ ತಾಲೂಕಿನ ಶೀರನಹಳ್ಳಿ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಮೊದಲಗಟ್ಟಿ ಬಳಿ ಇರುವ ನದಿಗೆ ಈಜಲು ಹೋಗಿದ್ದಾನೆ. ಈ ಸಂದರ್ಭದಲ್ಲಿ ನೀರು ಪಾಲಾಗಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಪತ್ತೆ ಕಾರ್ಯಚರಣೆ ಪ್ರಾರಂಭಿಸಿದ್ದಾರೆ. ಇದೇ ಸ್ಥಳದಲ್ಲಿ ಕಳೆದ 4-5 ದಿನಗಳ ಹಿಂದೆ ಮೂವರು ಯುವಕರು ನೀರು ಪಾಲಾಗಿದ್ದರು. ಇದೀಗ ಮತ್ತೊಂದು ದುರ್ಘಟನೆ ನಡೆದಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 