ವಿದ್ಯುತ್ ಕಂಬಕ್ಕೆ ಕಬ್ಬು ತುಂಬಿದ ಟ್ಯಾಕ್ಟರ್ ಡಿಕ್ಕಿ
ಲೋಕದರ್ಶನ ವರದಿ
ರಾಯಬಾಗ 19: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಹತ್ತಿರದ ವಿದ್ಯುತ್ ಕಂಬಕ್ಕೆ ಕಬ್ಬು ತುಂಬಿದ ಟ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಬಾಗಿದ್ದು, ಹೆಚ್ಚಿನ ಅನಾಹುತತಪ್ಪಿದೆ.
ಬುಧವಾರ ಬೆಳಿಗ್ಗೆ ಟ್ಯಾಕ್ಟರ್ ಚಾಲಕ ಕಬ್ಬು ತುಂಬಿದ ಟ್ಯಾಕ್ಟರ್ನ್ನು ರಸ್ತೆ ಪಕ್ಕ ನಿಲ್ಲಿಸಿ ಚಹಾ ಕುಡಿಯಲು ಹೋದ ಸಂದರ್ಭದಲ್ಲಿ ನ್ಯೂಟ್ರಲ್ದಲ್ಲಿ ಇದ್ದಟ್ಯಾಕ್ಟರ್ ಆಸ್ಪತ್ರೆ ಎದುರು ಇರುವ ವಿದ್ಯುತ್ ಕಂಬಿಗೆ ಡಿಕ್ಕಿ ಹೊಡೆದಿರುವುದಾಗಿ ಪ್ರತ್ಯಕ್ಷದಶರ್ಿಗಳು ತಿಳಿಸಿದ್ದಾರೆ. ತಕ್ಷಣ ವಿದ್ಯುತ್ ಸಬರಾಜನ್ನು ಕಡಿತಗೊಳಿಸಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಈ ಸಂಬಂಧವಾಗಿ ರಾಯಬಾಗ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣದಾಖಲಾಗಿಲ್ಲ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 