ಮಾರ್ಚ-29 ರ ಚೆನ್ನೈನಲ್ಲಿ ನಡೆದ ಸಮಾರಂಭ ಹುಚ್ಚಪ್ಪರಿಗೆ ಸನ್ಮಾನ
A ceremony held in Chennai on March 29th honored Huchappa
ಮಾರ್ಚ-29 ರ ಚೆನ್ನೈನಲ್ಲಿ ನಡೆದ ಸಮಾರಂಭ ಹುಚ್ಚಪ್ಪರಿಗೆ ಸನ್ಮಾನ
ಗದಗ 01: ಏಷ್ಯಾ ಇಂಟರ್ನ್ಯಾಶನಲ್ ಕಲ್ಚರ್ ಅಕಾಡೆಮಿ ಮ್ಯಾನೇಜ್ಮೆಂಟ್ನಿಂದ ಪ್ರೊಫೈಲ್ ಅನ್ನು ಅನುಮೋದಿಸಿ ಅಕಾಡೆಮಿಯು ಸಾಮಾಜಿಕ ವಿಭಾಗದಲ್ಲಿ ಸೇವೆ ಸಲ್ಲಿಸಿದಕ್ಕೆ ಪ್ರಶಸ್ತಿಯನ್ನು ಮಾರ್ಚ-29 ರ ಚೆನ್ನೈ ನಲ್ಲಿ ನಡೆದ ಸಮಾರಂಭದಲ್ಲಿ ಹುಚ್ಚಪ್ಪ ಯಲ್ಲಪ್ಪ ಸಂದಕದ ಸಾ. ಚಿಂಚಲಿ ಜಿಲ್ಲೆ ಗದಗ ರವರಿಗೆ ಡಾ. ಬಿ. ಆರ್. ಅಂಬೇಡ್ಕರ್ ಗೌರವ ಪ್ರಶಸ್ತಿಯನ್ನ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ಈ ಅಭಿನಂದನಾ ಕಾರ್ಯವು ಜಿಲ್ಲೆಯ ಭೋವಿ ಸಮಾಜ ಬಾಂಧವರಲ್ಲಿ ಸಂತಸ ತಂದಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 