ಮಾರ್ಚ-29 ರ ಚೆನ್ನೈನಲ್ಲಿ ನಡೆದ ಸಮಾರಂಭ ಹುಚ್ಚಪ್ಪರಿಗೆ ಸನ್ಮಾನ
A ceremony held in Chennai on March 29th honored Huchappa
ಮಾರ್ಚ-29 ರ ಚೆನ್ನೈನಲ್ಲಿ ನಡೆದ ಸಮಾರಂಭ ಹುಚ್ಚಪ್ಪರಿಗೆ ಸನ್ಮಾನ
ಗದಗ 01: ಏಷ್ಯಾ ಇಂಟರ್ನ್ಯಾಶನಲ್ ಕಲ್ಚರ್ ಅಕಾಡೆಮಿ ಮ್ಯಾನೇಜ್ಮೆಂಟ್ನಿಂದ ಪ್ರೊಫೈಲ್ ಅನ್ನು ಅನುಮೋದಿಸಿ ಅಕಾಡೆಮಿಯು ಸಾಮಾಜಿಕ ವಿಭಾಗದಲ್ಲಿ ಸೇವೆ ಸಲ್ಲಿಸಿದಕ್ಕೆ ಪ್ರಶಸ್ತಿಯನ್ನು ಮಾರ್ಚ-29 ರ ಚೆನ್ನೈ ನಲ್ಲಿ ನಡೆದ ಸಮಾರಂಭದಲ್ಲಿ ಹುಚ್ಚಪ್ಪ ಯಲ್ಲಪ್ಪ ಸಂದಕದ ಸಾ. ಚಿಂಚಲಿ ಜಿಲ್ಲೆ ಗದಗ ರವರಿಗೆ ಡಾ. ಬಿ. ಆರ್. ಅಂಬೇಡ್ಕರ್ ಗೌರವ ಪ್ರಶಸ್ತಿಯನ್ನ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ಈ ಅಭಿನಂದನಾ ಕಾರ್ಯವು ಜಿಲ್ಲೆಯ ಭೋವಿ ಸಮಾಜ ಬಾಂಧವರಲ್ಲಿ ಸಂತಸ ತಂದಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 