ಲೋಕ್ಅದಾಲತ್ನಲ್ಲಿ ಒಂದಾದ ಜೋಡಿ
A couple united in Lok Adalat
ಹೂವಿನಹಡಗಲಿ 16:ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಶನಿವಾರ ಲೋಕ್ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಒಟ್ಟು 975 ಪ್ರಕರಣಗಳಲ್ಲಿ ರಾಜಿ ಸಂಧಾನ ಮೂಲಕ 967 ಪ್ರಕರಣಗಳನ್ನು ಇತ್ಯಾರ್ಥ ಮಾಡಲಾಯಿತುಎಂದು ನ್ಯಾಯಾಲಯದ ನ್ಯಾಯಾಧೀಶೆಟಿ.ಅಕ್ಷಕಾ ಹೇಳಿದರು.
ಪತಿ-ಪತ್ನಿ ಪ್ರಕರಣಗಳು ಸೇರಿಇತರೆ ಸಣ್ಣ ಪುಟ್ಟ ವ್ಯಾಜ್ಯಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಲೋಕ್ಅದಾಲತ್ ಸಹಕಾರಿಯಾಗಿದೆಎಂದರು. ಕಳೆದ ಎರಡು ವರ್ಷದ ಹಿಂದೆ ಡಿ. ನಜೀರ್ಸಾಬ್ ತನ್ನ ಪತ್ನಿ ಮೆಹರ್ ಭಾನುನುವಿನೊಂದಿಗೆ ವಿಚ್ಛೇದನಕೋರಿ ನ್ಯಾಯಾಲಯದಲ್ಲಿಅರ್ಜಿ ಸಲ್ಲಿಸಿದ್ದರು.ಲೋಕ್ ಆದಾಲತ್ ನಲ್ಲಿ ನ್ಯಾಯಾಧೀಶರ ಸಮ್ಮುಖದಲ್ಲಿ ಮತ್ತೆ ಒಂದಾಗಿದ್ದಾರೆ.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 