ಲೋಕ್ಅದಾಲತ್ನಲ್ಲಿ ಒಂದಾದ ಜೋಡಿ
A couple united in Lok Adalat
ಹೂವಿನಹಡಗಲಿ 16:ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಶನಿವಾರ ಲೋಕ್ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಒಟ್ಟು 975 ಪ್ರಕರಣಗಳಲ್ಲಿ ರಾಜಿ ಸಂಧಾನ ಮೂಲಕ 967 ಪ್ರಕರಣಗಳನ್ನು ಇತ್ಯಾರ್ಥ ಮಾಡಲಾಯಿತುಎಂದು ನ್ಯಾಯಾಲಯದ ನ್ಯಾಯಾಧೀಶೆಟಿ.ಅಕ್ಷಕಾ ಹೇಳಿದರು.
ಪತಿ-ಪತ್ನಿ ಪ್ರಕರಣಗಳು ಸೇರಿಇತರೆ ಸಣ್ಣ ಪುಟ್ಟ ವ್ಯಾಜ್ಯಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಲೋಕ್ಅದಾಲತ್ ಸಹಕಾರಿಯಾಗಿದೆಎಂದರು. ಕಳೆದ ಎರಡು ವರ್ಷದ ಹಿಂದೆ ಡಿ. ನಜೀರ್ಸಾಬ್ ತನ್ನ ಪತ್ನಿ ಮೆಹರ್ ಭಾನುನುವಿನೊಂದಿಗೆ ವಿಚ್ಛೇದನಕೋರಿ ನ್ಯಾಯಾಲಯದಲ್ಲಿಅರ್ಜಿ ಸಲ್ಲಿಸಿದ್ದರು.ಲೋಕ್ ಆದಾಲತ್ ನಲ್ಲಿ ನ್ಯಾಯಾಧೀಶರ ಸಮ್ಮುಖದಲ್ಲಿ ಮತ್ತೆ ಒಂದಾಗಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 