ಕಾರಿಮಠದಲ್ಲಿ ಒಂದು ದಿನದ ಶ್ರಮದಾನ
A day of hard work at Karimath
ಯಮಕನಮರಡಿ 23: ಸಿ ಇ ಎಸ್ ಪದವಿಪೂರ್ವ ಮಹಾವಿದ್ಯಾಲಯ ಯಮಕನಮರಡಿ ಡಿಸಿ 0072. ಎನ್ ಎಸ್ ಎಸ್ ಘಟಕದಿಂದ ಆಯೋಜಿತ 2025-26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಶಿಬಿರಾರ್ಥಿಗಳು ಹತ್ತರಗಿ ಸಮೀಪದ ಸುಕ್ಷೇತ್ರ ಕಾರಿಮಠದಲ್ಲಿ ಒಂದು ದಿನದ ಶ್ರಮದಾನ ನೀಡಿದರು. ಸುಕ್ಷೇತ್ರದ ಪೂಜ್ಯರು ಮಾತನಾಡಿ ವಿದ್ಯಾರ್ಥಿಗಳಲ್ಲಿ ಶ್ರಮದಾನ, ಸಮಾಜಸೇವೆ, ಆಧ್ಯಾತ್ಮ, ವ್ಯಕ್ತಿತ್ವ ವಿಕಸನವನ್ನು ಉತ್ತೇಜಿಸುವುದು ಶಿಬಿರದ ಮುಖ್ಯ ಧ್ಯೇಯವಾಗಿರುತ್ತದೆ ಎಂದು ಹೇಳಿದರು ಮತ್ತು ಎನ್ಎಸ್ಎಸ್ ಅಧಿಕಾರಿ ಎಂ ಆಯ್ ಮಠಪತಿ ಹಾಗೂ ಬಿ. ಎ. ಮಾನಗಾವಿ ಅವರು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 