ವಿಜೃಂಭಣೆಯ ಅಂಬಾಭವಾನಿ ಜಯಂತೋತ್ಸವ
A glorious celebration of Ambabhavani Jayanti
ತಾಳಿಕೋಟೆ 08: ಪಟ್ಟಣದ ಭಾವಸಾರ ಕ್ಷತ್ರೀಯ ಸಮಾಜದ ಅಂಬಾಭವಾನಿ ಜಯಂತ್ಯುತ್ಸವವು ಸಡಗರ ಸಂಭ್ರಮದಿಂದ ಶುಕ್ರವಾರ ಜರುಗಿತು.ಇದರ ಅಂಗವಾಗಿ ಮಂದಿರದಲ್ಲಿ ನಸುಕಿನ ಜಾವ ಅಂಬಾಭವಾನಿ ಮಹಾಮೂರ್ತಿಗೆ ಮಹಾಭಿಷೇಕ, ಬಿಲ್ವಾರ್ಚನೆ,, ಮಹಾಮಂಗಳಾರತಿ, ಹೋಮ, ಹವನ, ಸುಮಂಗಲೆಯರಿಂದ ಉತ್ಸವ, ಗಂಗಸ್ಥಳ ಕಾರ್ಯಕ್ರಮಗಳು ಜರುಗಿದವು.
ಮಧ್ಯಾಹ್ನ ಮಹಾಪ್ರಸಾಧ ವ್ಯವಸ್ಥೆ ಮಾಡಲಾಗಿತ್ತು. ಜಾತ್ರಾ ಉತ್ಸವದಲ್ಲಿ ಸಮಿತಿಯವರು, ಸಮಾಜ ಬಾಂಧವರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 