ಶ್ರೀರಾಮನವಮಿಯ ನಿಮಿತ್ತ ಪಟ್ಟಣದಲ್ಲಿ ಬೃಹತ ಶೋಭ ಯಾತ್ರೆ
A grand procession takes place in the city on the occasion of Sri Ram Navami
ಮುಂಡಗೋಡ 21: ಶ್ರೀರಾಮನವಮಿಯ ನಿಮಿತ್ತ ತಾಲೂಕು ಶ್ರೀರಾಮ ಸೇನೆಯಿಂದ ವತಿಯಿಂದ ಪಟ್ಟಣದಲ್ಲಿ ಭಾನುವಾರ ಸಾಯಂಕಾಲ ಬೃಹತ್ ಶೋಭ ಯಾತ್ರೆ ವಿಜೃಂಭನೆಯಿಂದ ನಡೆಯಿತು.
ಇಲ್ಲಿನ ಮಾರಿಕಾಂಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾರಿಕಾಂಬಾ ದೇವಸ್ಥಾನದಿಂದ ಶ್ರೀರಾಮನ ಭವ್ಯ ಮೂರ್ತಿಯ ಮೆರವಣಿಗೆ ಪ್ರಾರಂಭವಾಯಿತು. ಸುತ್ತಮುತ್ತಲಿನ ತಾಲೂಕಿನ ಜನರು ಡಿಜೆ ಹಾಡಿನ ಅಬ್ಬರ, ಕಲರ್ ಫುಲ್ ಲೈಟಿಂಗ್ ಜೊತೆಗೆ ಹೆಜ್ಜೆ ಹಾಕುತ್ತ ಸಾವಿರಾರು ಸಂಖ್ಯೆಯ ಯುವಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 