ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅದ್ದೂರಿ ಸ್ವಾಗತ
A grand welcome for Chief Minister Siddaramaiah
ಗದಗ 20:- ಆಡಳಿತಾರೂಢ ಘನ್ ರಾಜ್ಯ ಸರಕಾರದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯನವರನ್ನು ಇದೇ ದಿನಾಂಕ 20 ರಂದು ಗದಗ ತಾಲೂಕಾ ಕುರುಬರ ಸಂಘದ ವತಿಯಿಂದ ಆಚರಿಸಲಾಗುತ್ತಿರುವ ತಾಲೂಕಾ ಸಂಘದ ರಜತ ಮಹೋತ್ಸವದ ಸವಿನೆನಪಿಗಾಗಿ ಸ್ಮರಣ ಸಂಚಿಕೆ ಬಿಡುಗಡೆ, ರಾಜ್ಯ ಮಟ್ಟದ ಕನಕೋತ್ಸವ ಹಾಗೂ ಅಭಿನಂದನಾ ಗ್ರಂಥ ಸಮರೆ್ಣ ಕಾರ್ಯಕ್ರಮದ ಪ್ರಯುಕ್ತ
ಗದಗ ನಗರಕ್ಕೆ ಆಗಮಿಸಿದ ಸನ್ಮಾನ್ಯ ಮುಖ್ಯಮಂತ್ರಿ ಗಳಾದ ಸಿದ್ದರಾಮಯ್ಯನವರನ್ನು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಸಾಹೇಬರಿಂದ ಅದ್ದೂರಿ ಸ್ವಾಗತವನ್ನು ಕೋರಲಾಯಿತು.
ಈ ಸಂಧರ್ಭದಲ್ಲಿ ಗದಗ ಶಹರದ ಪ್ರತಿಷ್ಠಿತ ಗುತ್ತಿಗೆದಾರರು ಹಾಗೂ ಕಾಂಗ್ರೇಸ್ ಮುಖಂಡರಾದ ಆಂಜನೇಯ ಕಟಗಿಯವರು ಈ ಸಂಧರ್ಭದಲ್ಲಿ ನಾಡಿನ ಜನಸ್ಪಂಧನೆಯ ನೆಚ್ಚಿನ ನಾಯಕರು ಹಾಗೂ ಘನ್ ರಾಜ್ಯ ಸರಕಾರದಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನದ ಅಡಿಯಲ್ಲಿ ಒಂದು ಕೋಟಿಗೂ ಹೆಚ್ಚಿನ ಅನುದಾನವನ್ನು ದೊರಕಿಸಿಕೊಟ್ಟು ಸಮಸ್ತ ಸಮುದಾಯದ ನಾಗರಿಕರ ಆರ್ಥಿಕ, ಸಾಮಾಜಿಕ, ಸೈಕ್ಷಣಿಕ, ಹಾಗೂ ಸಾಂಸ್ಕೃತಿಕ ಶ್ರೇಯೋಭಿವೃದ್ಧಿಗಾಗಿ ಈ ಒಂದು ಐತಿಹಾಸಿಕ ನೆರವು ನೀಡಿದ ಪ್ರಯುಕ್ತ ಹೂ ಗುಚ್ಛ ಅರ್ಿಸುವ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 