ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಜ್ಯೋತಿಗೆ ಭವ್ಯ ಸ್ವಾಗತ
A grand welcome to Krantiveera Sangolli Rayanna Jyoti
ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಜ್ಯೋತಿಗೆ ಭವ್ಯ ಸ್ವಾಗತ
ಚಿಕ್ಕೋಡಿ 09: ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಅವರ ಭವ್ಯ ಜ್ಯೋತಿಯನ್ನು ಇಲ್ಲಿನ ತಾಲೂಕಾಡಳಿತ ಮತ್ತು ಹಾಲುಮತ ಸಮಾಜ ಬಾಂಧವರು ಅದ್ದೂರಿಯಾಗಿ ಭರಮಾಡಿಕೊಂಡರು.
ನಿಪ್ಪಾಣಿ ತಾಲೂಕಿನಿಂದ ಚಿಕ್ಕೋಡಿ ತಾಲೂಕಿಗೆ ಆಗಮೀಸಿದ ರಾಯಣ್ಣನ ಭವ್ಯ ಜ್ಯೋತಿಯು ಬಸವ ಸರ್ಕಲದಲ್ಲಿ ಸ್ವಾಗತಿಸಲಾಯಿತು. ತಹಶೀಲ್ದಾರ ಸಿ.ಎಸ್.ಕುಲಕರ್ಣಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಖ್ಯಾತ ನ್ಯಾಯವಾದಿ ಎಚ್.ಎಸ್.ನಸಲಾಪೂರೆ, ಲಕ್ಷ್ಮಣ ಡಂಗೇರ ಅವರು ಭವ್ಯ ಜ್ಯೋತಿ ರಥಕ್ಕೆ ಪೂಜೆ ಸಲ್ಲಿಸಿ ಮಾಲಾರೆ್ಣ ಮಾಡಿದರು.
ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಮಾತನಾಡಿ ದೇಶ ಪ್ರೇಮ ಉಳಿಯಬೇಕು. ನಾಡಿನ ನೆಲ-ಜಲವನ್ನು ಸುರಕ್ಷಿತವಾಗಿ ಇಡಬೇಕು. ರಾಯಣ್ಣನ ದೇಶಪ್ರೇಮ ಉಳಿಯಬೇಕು. ತ್ಯಾಗ ಬಲಿದಾನ ಸ್ಮರಿಸುವ ಕೆಲಸ ಆಗಬೇಕು ಎನ್ನುವ ದಿಸೆಯಲ್ಲಿ ರಾಯಣ್ಣನ ಉತ್ಸವ ನಡೆಯಲಿದೆ ಎಂದರು.
ಹಾಲುಮತ ಸಮಾಜದ ಮುಖಂಡರಾದ ನ್ಯಾಯವಾದಿ ಎಚ್.ಎಸ್.ನಸಲಾಪೂರೆ, ಸಮಾಜದ ಅಧ್ಯಕ್ಷರಾದ ಲಕ್ಷ್ಮಣ ಡಂಗೇರ, ಸುರೇಶ ಹೆಗಡೆ, ಮಹಾದೇವ ಕವಲಾಪೂರೆ, ರಾಮಣ್ಣಾ ಬನ್ನಟ್ಟಿ, ನ್ಯಾಯವಾದಿ ಪೂಜೇರಿ,ನ್ಯಾಯವಾದಿ ಎಸ್.ಎಲ್.ಹರಕೆ, ಹಣಬರ ಸಮಾಜದ ಮುಖಂಡರಾದ ಶೀತಲ ಮುಂಡೆ, ಸೇರಿದಂತೆ ಮುಂತಾದವರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 