ನಿವೃತ್ತಿ ಯೋಧರಿಗೆ ಭವ್ಯ ಸ್ವಾಗತ
ಲೋಕದರ್ಶನ ವರದಿ
ಬೈಲಹೊಂಗಲ 04: 18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ ಬಳಿಕ ನಿವೃತ್ತಿಯಾಗಿ ತವರಿಗೆ ಮರಳಿದ ಯೋಧರಿಗೆ ಭವ್ಯ ಸ್ವಾಗತ ಕೋರಲಾಯಿತು.
ಭಾರತೀಯ ಸೇನೆಯಲ್ಲಿ 18 ವರ್ಷಗಳ ಕಾಲ ಪಂಜಾಬ ಹಾಗೂ ಜಮ್ಮುವಿನಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಇಬ್ಬರು ಯೋಧರು ರಾಜ್ಯಕ್ಕೆ ವಾಪಸ್ ಆದರು. ಪಟ್ಟಣದ ಪ್ರವೀಣ ಭಾವಿಹಾಳ, ಇಂಚಲ ಗ್ರಾಮದ ಶಿವಪ್ಪ ದಿನ್ನಿಮನಿ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.
ಕೇಂದ್ತ ಬಸ್ ನಿಲ್ದಾಣದ ಕರೇಮ್ಮ ದೇವಿ ದೇವಸ್ಥಾನದಲ್ಲಿ ಪೂಜೆಯನ್ನು ಸಲ್ಲಿಸಿ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದಲ್ಲಿ ನಿವೃತ್ತ ಯೋಧರನ್ನು ಮೆರವಣಿಗೆ ಮಾಡಲಾಯಿತು. ನೂರಾರು ದೇಶಭಕ್ತ ಯುವಕರು ಬೋಲೋ ಭಾರತ ಮಾತಾ ಕೀ ಜೈ ಎಂದು ಜಯಘೋಷ ಕೂಗಿದರು.
ಈ ಸಂದರ್ಭದಲ್ಲಿ ಸಿದ್ದಪ್ಪ ಲೋಕುರ, ಪ್ರಶಾಂತ ತುಕ್ಕಪ್ಪನವರ, ಡಿ.ಜೆ.ಬೇವಿನಕೊಪ್ಪ, ವಿವೇಕ ಭಾಂವಿಹಾಳ ಆನಂದ ಶೆಟಗಾರ, ಉಮೇಶ ಗಂಗಪ್ಪನವರ, ಅಜ್ಜಪ್ಪ ಪರುಶೆಟ್ಟಿ, ಮಲ್ಲಿಕಾಜರ್ುನ ಇಂಗಳಗಿ, ಅರುಣ ಕೊಟೆನ್ನವವರ, ಬಸು ಗಂಗಪ್ಪನವರ, ಶಿವಾನಂದ ಶೆಟಗಾರ ಮತ್ತಿತರರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 