ರಂಗಾಯಣದ ಮಾಜಿ ನಿರ್ದೇಶಕ ಯಶವಂತ ಸರ್ದೇಶಪಾಂಡೆರವರಿಗೆ ಭಾವಪೂರ್ಣ ಶ್ರದ್ಧಾಂಜಲಿ.
A heartfelt tribute to former director of Rangayana, Yashwant Sardeshapande.
ಧಾರವಾಡ 29 : ಹಿರಿಯ ರಂಗಕರ್ಮಿಗಳು, ಹಾಸ್ಯ ನಟರು, ನಿರ್ದೇಶಕರು ಹಾಗೂ ದಾವಣಗೆರೆಯ ವೃತ್ತಿ ರಂಗಭೂಮಿ, ರಂಗಾಯಣದ ಮಾಜಿ ನಿರ್ದೇಶಕರಾಗಿದ್ದ ಶ್ರೀ ಯಶವಂತ ಸರದೇಶಪಾಂಡೆ ಅವರು ಇಂದು ನಿಧನರಾಗಿದ್ದು, ಅವರ ನಿಧನಕ್ಕೆ ಧಾರವಾಡ ರಂಗಾಯಣದ ನಿರ್ದೇಶಕರಾದ ಡಾ. ರಾಜು ತಾಳಿಕೋಟಿ, ಆಡಳಿತಾಧಿಕಾರಿಗಳಾದ ಶಶಿಕಲಾ ಹುಡೇದ, ರೆಪರ್ಟರಿ ಕಲಾವಿದರು ಮತ್ತು ಸಿಬ್ಬಂದಿ ವರ್ಗದವರು ಸಂತಾಪ ಸೂಚಿಸಿ, ಭಗವಂತ ಅವರ ಆತ್ಮಕ್ಕೆ ಶಾಂತಿಯನ್ನು ನೀಡಲೆಂದು ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 