ಫೇ. 17 ರಂದು ಬೀದಿ ಬದಿಯ ವ್ಯಾಪಾರಿಗಳ ಬೃಹತ್ ಸಮಾವೇಶ
A huge gathering of street vendors
ಲೋಕದರ್ಶನ ವರದಿ
ಜಮಖಂಡಿ 15: ನಗರದಲ್ಲಿನ ಬೀದಿ ಬದಿಯ ವ್ಯಾಪಾರಿಗಳ ಸಂಘಟನೆಯಿಂದ ಬೃಹತ್ ಸಮಾವೇಶ ಫೇ. 18 ರಂದು ಮುಂಜಾನೆ 11 ಗಂಟೆಗೆ ಬಸವ ಭವನದಲ್ಲಿ ಜರುಗಿಲಿದೆ ಎಂದು ರಾಜ್ಯ ಸಂಚಾಲಕ ಡಾ. ಶಶಾಂಕ ವಳವಾಡೆ ತಿಳಿಸಿದರು.
ನಗರದ ರಮಾ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೇ. 17 ರಂದು ಬೃಹತ್ ಬೈಕ್ ರಾ್ಯಲಿ ಟೀಪು ಸುಲ್ತಾನ್ ಸರ್ಕಲದಿಂದ ಮಾರ್ಕೆಟ್ ಮಾರ್ಗವಾಗಿ ಎ.ಜಿ. ದೇಸಾಯಿ ಸರ್ಕಲ್ದಿಂದ ಬಸವ ಭವನ ತಲುಪುವುದು ಫೇ. 18 ರಂದು ಮುಂಜಾನೆ 11 ಗಂಟೆಗೆ ಬೀದಿ ಬದಿಯ ವ್ಯಾಪಾರಿಗಳ ಬೃಹತ್ ಸಮಾವೇಶ ಜರುಗತ್ತದೆ. ಸಂಸ್ಥಾಪಕರಾದ ಅರವಿಂದಸಿಂಗ್ ಜಿ, ರಾಜ್ಯಾಧ್ಯಕ್ಷರಾದ ಡಾ, ಸಿ.ಇ.ರಂಗಸ್ವಾಮಿಯವರು, ಕಾವ್ಯಾಶ್ರೀ ಕೆ.ಎಸ್. ಅನಿಸಾ ಫಾತಿಮಾ ಶೇಖ ಸಲ್ಮಾ, ಗುರು ಸಾವಂತ ಆಗಮಿಸಲಿದ್ದು. ರಾಜಕಾರಣಿಗಳು ಹಾಗೂ ರಾಜಕೀಯ ಧುರೀಣರು ಸಹ ಆಗಮಿಸಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಅಧ್ಯಕ್ಷ ನಬೀಸಾಬ ಮುಲ್ಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಮನಪ್ಪ ಘಾಟಗೆ, ಜಿಲ್ಲಾ ಸಹ ಕಾರ್ಯದರ್ಶಿ ಯಲ್ಲಪ್ಪ ಬಜಂತ್ರಿ, ಅಸ್ಲಂ ಗಲಗಲಿ, ಮೈಬೂಬ ತಿಕೋಟಾ ಇದ್ದರು. ಬೀದಿ ಬದಿಯ ವ್ಯಾಪಾರಿಗಳ ಸಂಘಟನೆಯ ಬೃಹತ್ ಸಮಾವೇಶದ ಬಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 