ವಿವಾಹಿತ ಮಹಿಳೆ ನೇಣಿಗೆ ಶರಣು
A married woman commits suicide
ಕಾಗವಾಡ 10: ಅತ್ತೆ, ಗಂಡನ ಮಾನಸಿಕ ಹಿಂಸೆಯಿಂದ ಧನಶ್ರೀ ಚೇತನ ಮಹಲದಾರ (23) ವಿವಾಹಿತ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ತಾಲ್ಲೂಕಿನ ವ್ಯಾಪ್ತಿಯ ಮಂಗಸೂಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಧನಶ್ರೀ ತವರು ಮನೆ ನೆರೆಯ ಮಹಾರಾಷ್ಟ್ರದ ಶಿರೋಳ ತಾಲ್ಲೂಕಿನ ಕೌಟೆಸಾರ ಗ್ರಾಮವಾಗಿದ್ದು ಕಳೆದ ಮೂರು ವರ್ಷಗಳ ಹಿಂದೆ ಚೇತನ ಮಹಲದಾರ ಇತನಿಗೆ ಮದುವೆ ಮಾಡಿ ಕೊಡಲಾಗಿದ್ದು ಒಂದು ವರೆ ವರ್ಷ ವಯಸ್ಸಿನ ಮಗನಿದ್ದಾನೆ. ಪತಿ ಚೇತನ ಹಾಗೂ ಅತ್ತೆ ಪದೆ ಪದೇ ಮಾನಸಿಕ ಹಿಂಸೆ ನೀಡುತ್ತಿದ್ದರು. ನನ್ನ ಮಗಳು ಎಂಎಸ್ಸಿ ಪದವೀಧರೆಯಾಗಿದ್ದು ಆತ್ಮಹತ್ಯೆ ಮಾಡಿಕೊಳ್ಳುವ ಅಂತಹವಳು ಅಲ್ಲಾ ನಮಗೆ ನ್ಯಾಯ ಬೇಕು ಎಂದು ಧನಶ್ರೀ ತಾಯಿ ಶೋಭಾ ಸಿದ್ದಗೌಡ ಪಾಟೀಲ, ತಂದೆ ಸಿದಗೌಡ ಪಾಟೀಲ ಹಾಗೂ ತಮ್ಮ ಧೀರಜ ಪಾಟೀಲ, ಆರೋಪಿಸಿದ್ದಾರೆ.
ಈ ಕುರಿತು ಕಾಗವಾಡ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ಜಿ ಜಿ ಬಿರಾದರ ತನಿಖೆ ಕೈಗೊಂಡಿದ್ದಾರೆ.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 