ವ್ಯಕ್ತಿಯೊರ್ವನು ಸಾರಾಯಿ ಕುಡಿದ ಹಿನ್ನಲೆ ವ್ಯಕ್ತಿಯೊರ್ವನಿಗೆ ಮೂರ್ಚರೋಗ
A person has a seizure after drinking alcohol
ಲೋಕದರ್ಶನ ವರದಿ,
ಜಮಖಂಡಿ 16 : ನಗರದ ನ್ಯೂ ಶಾಂತಿ ಬಾರ್ ಬಳಿ ವ್ಯಕ್ತಿಯೊರ್ವನು ಸಾರಾಯಿ ಕುಡಿದ ಹಿನ್ನಲೆ ಮೂರ್ಚರೋಗದಿಂದ ತಡರಾತ್ರಿಯಲ್ಲಿ ಬಾರ್ ಪಕ್ಕದಲ್ಲಿ ಬಿದ್ದು ಸಾವನ್ನಪಿದ್ದಾನೆ. ಭಜಂತ್ರಿ ಗಲಿಯ ನಿವಾಸಿಯಾದ ಸುಭಮ್ಮ ಬಾಹುಸಾಬ ವಾಗಮೊಡೆ (35) ಸರಾಯಿ ಚಟ್ಟೆಗೆ ದಾಸನಾಗಿದ್ದು. ಇಬ್ಬರು ಹೆಂಡತಿಯರು ಇದ್ದು. ಕೆಲಸಕ್ಕೆ ಹೋಗದೆ ದಿನಂಪೂರ್ತಿ ಸರಾಯಿ ಸೇವಿಸಿಕೊಂಡು ಇರುತ್ತಿದನ್ನು. ಆತ ಪ್ರತಿದಿನ ಸರಾಯಿ ಕುಡಿಯುವ ಚಟ್ಟ ಹೊಂದಿದ್ದು. ಸರಾಯಿ ನೆಸೆಯಲ್ಲಿ ಇದ್ದವನ್ನು ತಡರಾತ್ರಿಯಲ್ಲಿ ಮೂರ್ಚರೋಗ ಕಾಣಿಸಿಕೊಂಡು ಬಾರ್ ಪಕ್ಕದಲ್ಲಿ ಬಿದ್ದು ಸಾವನ್ನಪಿದ್ದಾನೆ ಎಂದು ಪೋಲಿಸರು ತಿಳಿಸಿದ್ದಾರೆ.ಬೆಳಗಿನ ಜಾವದಲ್ಲಿ ಸ್ಥಳಕ್ಕೆ ಶರಹ ಪೋಲಿಸ ಠಾಣೆಯ ಪಿಎಸ್ಐ ಅನೀಲ ಕುಂಬಾರ ಭೇಟಿ ನೀಡಿ ತನಿಖೆಯನ್ನು ಮುಂದುವರಿಸಿದ್ದಾರೆ. ಪೋಲಿಸ್ ಸಿಬ್ಬಂದಿಗಳಾದ ಲೋಕೇಶ ಯಳಶೆಟ್ಟಿ, ಮಲ್ಲು ಕೋಲಾರ, ಶಂಕರ ಆಸಂಗಿ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 