ಇಂಡಿಯಲ್ಲಿ ಪೂರ್ವ ಭಾವಿ ಸಭೆ
A preliminary meeting in Indi
ಇಂಡಿ 07: ತಾಲ್ಲೂಕಿನ ಹೃದಯ ಭಾಗದಲ್ಲಿರುವ ಮಿನಿ ವಿಧಾನಸೌಧದ ಆಡಳಿತ ಸೌಧ ಸಭಾ ಭವನದಲ್ಲಿ ಮಾನ್ಯ ತಹಶೀಲ್ದಾರ ಗ್ರೇಡ್ -2 ಧನಪಾಲಶೇಟ್ಟಿ ದೇವೂರ ಇವರ ಅಧ್ಯಕ್ಷತೆಯಲ್ಲಿ ಶಿವಯೋಗಿ ಸಿದ್ದರಾಮ ಜಯಂತಿ , ಮಹಾಯೋಗಿ ವೇಮನ ಜಯಂತಿ ಮತ್ತು ಅಂಬಿಗರ ಚೌಡಯ್ಯ ಜಯಂತಿಗಳನ್ನು ಈ ಬಾರಿ ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಇಂಡಿ ಜಿಲ್ಲಾ ಪಂಚಾಯತ್ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಸಣ್ಣ ನೀರಾವರಿ ಇಲಾಖೆ, ಶಿಶು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಪೋಲಿಸ್ ಇಲಾಖೆ ಸೇರಿದಂತೆ ಅನೇಕ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 