ಪಾಂಡು ವಿಜಯ ನಾಟಕಕ್ಕೆ ಮುರಳಿ ಕೃಷ್ಣ ಅವರಿಂದ ಕಿರು ಕಾಣಿಕೆ
A short contribution from Murali Krishna to the play Pandu Vijaya
ಸಿರುಗುಪ್ಪ 06: ವಿಧಾನಸಭಾ ಕ್ಷೇತ್ರದ ಬೀರಹಳ್ಳಿ ಗ್ರಾಮದಲ್ಲಿ ಮಾರಿಕಾಂಬ ಮತ್ತು ಸುಂಕ್ಲಮ್ಮ ದೇವಿಯ ಕುಂಭೋತ್ಸವ ಕಾರ್ಯಕ್ರಮದಲ್ಲಿ ಬಿ.ಮುರಳಿಕೃಷ್ಣ ಭಾಗಿಯಾಗಿ ದೇವಿಯ ದರ್ಶನ ಪಡಿದರು.ತರುವಾಯ ಮಾರಿಕಾಂಬಾ ದೇವಿ ಕೃಪಾ ಪೋಷಕ ನಾಟಕ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪಾಂಡು ವಿಜಯ ಬಯಲಾಟದಲ್ಲಿ ಕೆಪಿಸಿಸಿ ಪ್ರದಾನ ಕಾರ್ಯಧರ್ಶಿಗಳಾದ ಬಿ.ಮುರಳಿಕೃಷ್ಣ ಅವರು ರೂ 21.000 (ಇಪ್ಪತ್ತೊಂದು ಸಾವಿರ ರೂಪಾಯಿ) ವನ್ನು ಕಿರು ಕಾಣಿಕೆಯನ್ನು ಆಪ್ತರ ಮೂಲಕ ಕಳಿಸಿ ಕೋಟಿದರು.ಈ ಸಂದರ್ಭದಲ್ಲಿ ಕಾಂಗ್ರೆಸ ಯುವ ಮುಖಂಡರಾದ ಕೆ.ಪ್ರಹ್ಲಾದ ಹಾಗೂ ಬಯಲಾಟದ ಮೆನೇಜರ್ ಹಾಗೂ ಪಂಚಾಯತಿಯ ಅಧ್ಯಕ್ಷರು,ಸದಸ್ಯರು ಹಾಗೂ ಊರಿನ ಮುಖಂಡರು,ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 