ಕಾಂಗ್ರೆಸ್ಗೆ ಕಪಾಳ ಮೋಕ್ಷ
A slap in the face to Congress
ಅಶೋಕ ‘ಇವಿಎಂಗಳು ವಿಶ್ವಾಸಾರ್ಹವಲ್ಲ. ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ರಾಹುಲ್ ಗಾಂಧಿ ಕಥೆ ಹೇಳುತ್ತಿದ್ದರೆ ಈ ಸಮೀಕ್ಷೆಯು ಕಾಂಗ್ರೆಸ್ಗೆ ಕಪಾಳ ಮೋಕ್ಷ ಮಾಡಿದೆ’ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಪ್ರತಿಕ್ರಿಯಿಸಿದ್ದಾರೆ. ‘ಎಕ್ಸ್’ ಮಾಡಿರುವ ಅವರು ‘ನೂರಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸಾವಿರಾರು ಮತದಾರರಿಂದ ಸಂಗ್ರಹಿಸಿದ ಅಭಿಪ್ರಾಯವು ಸರಳ ಪ್ರಬಲ ಸತ್ಯವನ್ನು ಬಹಿರಂಗಪಡಿಸಿದೆ. ಜನರು ಚುನಾವಣೆಗಳನ್ನು ಇವಿಎಂಗಳನ್ನು ಭಾರತದ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ನಂಬುತ್ತಾರೆ. ಮತದಾರರು ಪ್ರಬುದ್ಧತೆ ಪ್ರದರ್ಶಿಸಿದಾಗ ಕಾಂಗ್ರೆಸ್ ಅಭದ್ರತೆ ಪ್ರದರ್ಶಿಸುತ್ತದೆ. ನಾಗರಿಕರು ವಿಶ್ವಾಸ ತೋರಿಸಿದಾಗ ಕಾಂಗ್ರೆಸ್ ಅನುಮಾನ ತೋರಿಸುತ್ತದೆ’ ಎಂದಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 