ಕಾಂಗ್ರೆಸ್ಗೆ ಕಪಾಳ ಮೋಕ್ಷ
A slap in the face to Congress
ಅಶೋಕ ‘ಇವಿಎಂಗಳು ವಿಶ್ವಾಸಾರ್ಹವಲ್ಲ. ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ರಾಹುಲ್ ಗಾಂಧಿ ಕಥೆ ಹೇಳುತ್ತಿದ್ದರೆ ಈ ಸಮೀಕ್ಷೆಯು ಕಾಂಗ್ರೆಸ್ಗೆ ಕಪಾಳ ಮೋಕ್ಷ ಮಾಡಿದೆ’ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಪ್ರತಿಕ್ರಿಯಿಸಿದ್ದಾರೆ. ‘ಎಕ್ಸ್’ ಮಾಡಿರುವ ಅವರು ‘ನೂರಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸಾವಿರಾರು ಮತದಾರರಿಂದ ಸಂಗ್ರಹಿಸಿದ ಅಭಿಪ್ರಾಯವು ಸರಳ ಪ್ರಬಲ ಸತ್ಯವನ್ನು ಬಹಿರಂಗಪಡಿಸಿದೆ. ಜನರು ಚುನಾವಣೆಗಳನ್ನು ಇವಿಎಂಗಳನ್ನು ಭಾರತದ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ನಂಬುತ್ತಾರೆ. ಮತದಾರರು ಪ್ರಬುದ್ಧತೆ ಪ್ರದರ್ಶಿಸಿದಾಗ ಕಾಂಗ್ರೆಸ್ ಅಭದ್ರತೆ ಪ್ರದರ್ಶಿಸುತ್ತದೆ. ನಾಗರಿಕರು ವಿಶ್ವಾಸ ತೋರಿಸಿದಾಗ ಕಾಂಗ್ರೆಸ್ ಅನುಮಾನ ತೋರಿಸುತ್ತದೆ’ ಎಂದಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 