ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಇಳಿಮುಖ, 4 ಹೊಸ ಪ್ರಕರಣಗಳು ಪತ್ತೆ
ಬೆಂಗಳೂರು, ಏ 19 ಕಳೆದ ಕೆಲ ದಿನಗಳಿಂದ ಆತಂಕಕಾರಿಯಾಗಿ ಏರಿಕೆ ಕಂಡಿದ್ದ ರಾಜ್ಯದ ಕೊರೋನಾ ಪ್ರಕರಣಗಳಲ್ಲಿ ಇಂದು ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿದೆ. ಶನಿವಾರ ಸಂಜೆಯಿಂದ ಭಾನುವಾರ ಮಧ್ಯಾಹ್ನದವರೆಗೆ ಕೇವಲ ನಾಲ್ಕು ಸೋಂಕಿತ ಪ್ರಕರಣಗಳು ದೃಢಪಟ್ಟಿರುವುದು ವರದಿಯಾಗಿವೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 388ಕ್ಕೇರಿಕೆಯಾಗಿದ್ದು, 14 ಜನರು ಮೃತಪಟ್ಟಿದ್ದಾರೆ. ಒಟ್ಟು 105 ಜನರು ಗುಣಮುಖರಾಗಿದ್ದಾರೆ. ಮೈಸೂರಿನ ದೆಹಲಿಗೆ ಪ್ರಯಾಣ ಮಾಡಿದ ಹಿನ್ನೆಲೆಯುಳ್ಳ 46 ಹಾಗೂ 20 ವರ್ಷದ ವ್ಯಕ್ತಿಗಳು, ಮೈಸೂರು ನಂಜನಗೂಡಿನ 39 ವರ್ಷದ ಪುರುಷ ಮತ್ತು 23 ವರ್ಷದ ಮಹಿಳೆಗೆ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 