ಹುತಾತ್ಮ ವೀರಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ
ಬೆಳಗಾವಿ 22: ಇತ್ತೀಚೆಗೆ ಮೃತ್ಯುಂಜನಗರದ ಮಹಾಂತೇಶ ಗಾರ್ಡನ್ದಲ್ಲಿ ಬ್ರಾಹ್ಮಣ ಜನಜಾಗ್ರತಿ ಸಂಘಟನೆ, ಪರಂಪರಾ ಬ್ರಾಹ್ಮಣ ಮಹಿಳಾ ಸಂಘಟನೆಯವರು ಕಾಶ್ಮಿರದ ಪೌಲ್ವಮಾದಲ್ಲಿ ಹುತಾತ್ಮರಾದ ವೀರಯೋಧರಿಗೆ ದೀಪ ಬೆಳಗುವುದರೊಮದಿಗೆ ಶ್ರದ್ಧಾಂಜಲಿಯನ್ನರ್ಪಸಿದರು. ವಂದನಾ ಪುರಾಣಿಕ, ಪ್ರಮೋದಾ ಹಜಾರೆ, ರಾಖೇಶ ದೇಶಪಾಂಡೆ, ಅನಂತ ಚಿಂಚಣಿ, ಸಂಜಯ ಕುಲಕಣರ್ಿ, ಸುಜಿತ ಜೋಶಿ, ಪೂಣರ್ಿಮಾ ಕುಲಕಣರ್ಿ, ವಿದ್ಯಾ ದೇಶಪಾಂಡೆ, ಅನುಶ್ರೀ ರಘುವೀರ, ವಾಸುದೇವ ಜಮನಿಹಾಳ ಮುಂತಾದ ಗಣ್ಯರು ನೂರಾರು ಕಾಲೋನಿ ನಾಗರಿಕರು ಈ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ತಮ್ಮ ದೇಶಭಕ್ತಿ ಮೆರೆದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 