ಹುತಾತ್ಮ ವೀರಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ
ಬೆಳಗಾವಿ 22: ಇತ್ತೀಚೆಗೆ ಮೃತ್ಯುಂಜನಗರದ ಮಹಾಂತೇಶ ಗಾರ್ಡನ್ದಲ್ಲಿ ಬ್ರಾಹ್ಮಣ ಜನಜಾಗ್ರತಿ ಸಂಘಟನೆ, ಪರಂಪರಾ ಬ್ರಾಹ್ಮಣ ಮಹಿಳಾ ಸಂಘಟನೆಯವರು ಕಾಶ್ಮಿರದ ಪೌಲ್ವಮಾದಲ್ಲಿ ಹುತಾತ್ಮರಾದ ವೀರಯೋಧರಿಗೆ ದೀಪ ಬೆಳಗುವುದರೊಮದಿಗೆ ಶ್ರದ್ಧಾಂಜಲಿಯನ್ನರ್ಪಸಿದರು. ವಂದನಾ ಪುರಾಣಿಕ, ಪ್ರಮೋದಾ ಹಜಾರೆ, ರಾಖೇಶ ದೇಶಪಾಂಡೆ, ಅನಂತ ಚಿಂಚಣಿ, ಸಂಜಯ ಕುಲಕಣರ್ಿ, ಸುಜಿತ ಜೋಶಿ, ಪೂಣರ್ಿಮಾ ಕುಲಕಣರ್ಿ, ವಿದ್ಯಾ ದೇಶಪಾಂಡೆ, ಅನುಶ್ರೀ ರಘುವೀರ, ವಾಸುದೇವ ಜಮನಿಹಾಳ ಮುಂತಾದ ಗಣ್ಯರು ನೂರಾರು ಕಾಲೋನಿ ನಾಗರಿಕರು ಈ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ತಮ್ಮ ದೇಶಭಕ್ತಿ ಮೆರೆದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 