ಎಇಇ ಆನಂದಸ್ವಾಮಿಗೆ ಗೌರವ ಸಮರೆ್ಣ
A tribute to AEE Anandaswamy
ತಾಳಿಕೋಟಿ 29: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ಬ.ಬಾಗೇವಾಡಿ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಆನಂದಸ್ವಾಮಿ ಇವರನ್ನು ಚಬನೂರ ಗ್ರಾಮಸ್ಥರಿಂದ ಸನ್ಮಾನಿಸಲಾಯಿತು. ಇತ್ತೀಚಿಗೆ ಚಬನೂರ ಗ್ರಾಮದಲ್ಲಿ ಇಲಾಖೆಯ ವಿವಿಧ ಕಾಮಗಾರಿಗಳನ್ನು ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲರು ಚಾಲನೆ ನೀಡಲು ಆಗಮಿಸಿದ ಸಂದರ್ಭದಲ್ಲಿ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಆನಂದಸ್ವಾಮಿ ಇವರಿಗೆ ದಕ್ಷ ಸೇವೆಗಾಗಿ ಈ ಸನ್ಮಾನ ನೀಡಲಾಯಿತು.
ಜ್ಯೋತಿಷ್ಯ ರತ್ನ ಪರಮಪೂಜ್ಯ ಶ್ರೀರಾಮಲಿಂಗಯ್ಯ ಮಹಾಸ್ವಾಮಿಗಳು ಸಮಾರಂಭದ ಸಾನಿಧ್ಯ ವಹಿಸಿದ್ದರು. ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ,ತಾಪಂ ಇಒ ಅನಸೂಯಾ ಚಲವಾದಿ,ವಿಲಾಸ ರಾಠೋಡ, ಮುಖಂಡರಾದ ರುದ್ರಗೌಡ ಪಾಟೀಲ,ಸಂಗನಗೌಡ ಪಾಟೀಲ, ಬಸವರಾಜ ಡೆಂಗಿ, ಮಡುಸೌಕಾರ ಬಿರಾದಾರ,ಮಲ್ಲನಗೌಡ ಬಿರಾದಾರ,ಸಾಹೇಬಗೌಡ ಬಿರಾದಾರ, ಸಿದ್ದು ಹಿರೇಕುರುಬರ, ಯಮನೂರಿ ಒಡೆಯರ್, ತಿಪ್ಪಣ್ಣ ಹಿರೇಕುರಬರ, ರಾಮನಗೌಡ ಚೌದ್ರಿ,ಸಿದ್ದು ಸಿಂಧನಕೇರಿ, ಸಿದ್ದರಾಯ ಹಿರೇಕುರಬರ, ಪ್ರಕಾಶ ಪಡಶೆಟ್ಟಿ, ಸಿದ್ದು ಅವಟಿ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 