ವೀರ ಯೋಧರಿಗೆ ಸನ್ಮಾನ
ಹಾವೇರಿ: ತಾಲ್ಲೂಕಿನ ಕಾಟೇನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಗುರುವಾರ ನಡೆದ 73 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಇತ್ತೀಚೆಗೆ ರಜೆಯ ಮೇಲೆ ಗ್ರಾಮಕ್ಕೆ ಬಂದಿದ್ದ ಭಾರತ ಮಾತೆಯ ಹೆಮ್ಮೆಯ ಪುತ್ರರಾದ ರಾಜು ಗುತ್ತಲ ಮತ್ತು ಹೇಮಂತ ಹೊಟ್ಟೆಪ್ಪನವರ ಅವರಿಗೆ ಗ್ರಾಮ ಪಂಚಾಯ್ತಿ ಪರವಾಗಿ ಮತ್ತು ಗ್ರಾಮಸ್ಥರ ಪರವಾಗಿ ಸನ್ಮಾನಿಸಲಾಯಿತು.
ಇದೇ ವೇಳೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿಲ್ಪಾ ಮುದ್ದಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಅಂಗರಗಟ್ಟಿ, ಉಪಾಧ್ಯಕ್ಷ ಚನ್ನಬಸಪ್ಪ ಕಳ್ಳಿಹಾಳ ಹಾಗೂ ಗ್ರಾಮದ ಮುಖಂಡರಾದ ಹೊನ್ನಪ್ಪ ಎಲಿಗಾರ, ವೀರಭದ್ರಪ್ಪ ಗೋಣೆಮ್ಮನವರ, ಶಿವಪ್ಪ ದೊಡ್ಡಕುರುಬರ, ಬಸವರಾಜ ಬಾಲಕ್ಕನವರ, ಲತಾ ಬಂಕಾಪುರ, ಶೇಖಪ್ಪ ಕರಲಿಂಗಣ್ಣವರ ಹಾಗೂ ಶಿಕ್ಷಕರು, ಗ್ರಾಮಸ್ಥರು, ದೇಶ ಭಕ್ತ ಯುವಕರ ಬಳಗ ಹಾಗೂ ಮಕ್ಕಳು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 