ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ
ಲೋಕದರ್ಶನ ವರದಿ
ಕೊಪ್ಪಳ ಜ.18: ತಾಲೂಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರ ಸ್ಥಾನಕ್ಕೆ ಇತ್ತೀಚಿಗೆ ಚುನಾವಣೆ ಜರುಗಿ ಸದಸ್ಯರುಗಳು ಆಯ್ಕೆಗೊಂಡ ಬಳಿಕ 12 ಜನ ಸದಸ್ಯರ ಬಲ ಹೊಂದಿರುವ ಸದಸ್ಯರದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ಜರುಗಿ 02 ಸ್ಥಾನಕ್ಕೆ ಅವಿರೋಧ ಆಯ್ಕೆ ಮಾಡಿಕೊಳ್ಳಲಾಯಿತು.
ತಾಲೂಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ರಾಜಶೇಖರಗೌಡ ಅಡೂರು ಹಾಗೂ ಉಪಾಧ್ಯಕ್ಷರಾಗಿ ಮರ್ಧಾನ ಅಲಿ ಮುಜಾವರ (ಮುನ್ನಾ) ರವರು ಅವರೋಧ ಆಯ್ಕೆಗೊಂಡಿದ್ದಾರೆ. ಸಹಕಾರಿ ಸಂಘಗಳ ಇಲಾಖಾಧಿಕಾರಿ ವೆಂಕರೆಡ್ಡಿ ಅವರು ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ ಘೋಷಿಸಿದ್ದಾರೆ. ಸಂಘದ ಕಾರ್ಯದರ್ಶಿ ರುದ್ರಯ್ಯ ಹಿರೇಮಠ ಸೇರಿದಂತೆ ಸಂಘದ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 